Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿಗೆ ಅದಾನಿಯೇ ʻಪವಿತ್ರ ಗೋವುʼ:...

ಮೋದಿಗೆ ಅದಾನಿಯೇ ʻಪವಿತ್ರ ಗೋವುʼ: ಶಿವಸೇನೆ ವ್ಯಂಗ್ಯ

10 Feb 2023 3:09 PM IST
share
ಮೋದಿಗೆ ಅದಾನಿಯೇ ʻಪವಿತ್ರ ಗೋವುʼ: ಶಿವಸೇನೆ ವ್ಯಂಗ್ಯ

ಮುಂಬೈ: ಫೆಬ್ರವರಿ 14 ರಂದು 'ವೆಲಂಟೈನ್ಸ್‌ ಡೇ' (ಪ್ರೇಮಿಗಳ ದಿನಾಚರಣೆ) ಬದಲು 'ಗೋವು ಆಲಿಂಗನ' (Cow Hug Day) ದಿನವನ್ನಾಗಿ ಆಚರಿಸಬೇಕೆಂಬ ಪ್ರಾಣಿ ಕಲ್ಯಾಣ ಮಂಡಳಿಯ ಸುತ್ತೋಲೆಯ ಕುರಿತು ವ್ಯಂಗ್ಯವಾಡಿರುವ ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ (Shiv Sena (UBT)),  ಪ್ರಧಾನಿ ನರೇಂದ್ರ ಮೋದಿಗೆ ಉದ್ಯಮಿ ಗೌತಮ್‌ ಅದಾನಿ (Gautam Adani) ಅವರೇ 'ಪವಿತ್ರ ಗೋವು' ಆಗಿದ್ದಾರೆ ಎಂದು ಹೇಳಿದೆ.

ಸಾಮ್ನಾದಲ್ಲಿ ಸಂಪಾದಕೀಯದಲ್ಲಿ  ಶಿವಸೇನೆ ಈ ಕುರಿತು ಉಲ್ಲೇಖಿಸಿ, "ಅದಾನಿ ಸ್ಟಾಕ್‌ ಮಾರ್ಕೆಟ್‌ನ ದೊಡ್ಡ ಗೂಳಿ, ಆದರೆ ಮೋದಿಗೆ ಅವರು ಪವಿತ್ರ ಗೋವು," ಎಂದು ಹೇಳಿದೆ. "ಪ್ರಧಾನಿ ಮೋದಿ ದೊಡ್ಡ ಗೂಳಿಯನ್ನು ಆಲಂಗಿಸಿದ್ದಾರೆ ಮತ್ತು ತಮ್ಮ ಆಲಿಂಗನವನ್ನು ಸಡಿಲಗೊಳಿಸಲು ಸಿದ್ಧರಿಲ್ಲ," ಎಂದು ಶಿವಸೇನೆ ಹೇಳಿದೆ.

ಅದಾನಿ ಕುರಿತು ಸಂಸತ್ತಿನಲ್ಲಿ ಕೋಲಾಹಲವುಂಟಾಗಿದ್ದರೂ ಈ ʻಹಗರಣʼದ ಬಗ್ಗೆ ಪ್ರಧಾನಿ ಒಂದು ಶಬ್ದ ಕೂಡ ಆಡಿಲ್ಲ ಎಂದು ಶಿವಸೇನೆ ಹೇಳಿದೆ.

"ಅದಾನಿ ಹಗರಣದ ಕುರಿತಂತೆ ಜನರಿಗೆ ಪ್ರಧಾನಿಯಿಂದ ಸ್ಪಷ್ಟೀಕರಣ ಬೇಕಿದೆ, ಆದರೆ ಮೋದಿ ಸರ್ಕಾರ ಜನರನ್ನು ಸುಮ್ಮನಾಗಿಸಲು ಧರ್ಮದ ಡೋಸ್‌ ನೀಡಿದೆ. ಮೋದಿ ಸಂಸತ್ತಿನಲ್ಲಿ ಅದಾನಿ ಬಗ್ಗೆ ಮಾತನಾಡಿಲ್ಲ, ಆದರೆ ಅವರ ಸರ್ಕಾರ ಗೋವುಗಳ ಬಗ್ಗೆ ಮಾತನಾಡಿದೆ," ಎಂದು ಸಂಪಾದಕೀಯದಲ್ಲಿ ಶಿವಸೇನೆ ಬರೆದಿದೆ.

ಇದನ್ನೂ ಓದಿ: ಬಿಜೆಪಿಯ ವಿಕಾಸ್‌ ರಥ ಯಾತ್ರೆಯ ನಡುವೆ ತುರಿಕೆ ತಾಳಲಾರದೆ ಕುರ್ತಾ ತೆಗೆದು ಸ್ಥಳದಲ್ಲಿಯೇ ಒಗೆದ ಮಧ್ಯ ಪ್ರದೇಶ ಸಚಿವ

share
Next Story
X