Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರವಾನಿಗೆ ಇಲ್ಲದೆ ಔಷಧ ಮಾರಾಟ: ಅಮೆಝಾನ್,...

ಪರವಾನಿಗೆ ಇಲ್ಲದೆ ಔಷಧ ಮಾರಾಟ: ಅಮೆಝಾನ್, ಪ್ಲಿಪ್‌ಕಾರ್ಟ್‌ ಗೆ ಡಿಜಿಸಿಐ ನೋಟಿಸ್

13 Feb 2023 8:20 PM IST
share
ಪರವಾನಿಗೆ ಇಲ್ಲದೆ ಔಷಧ ಮಾರಾಟ: ಅಮೆಝಾನ್, ಪ್ಲಿಪ್‌ಕಾರ್ಟ್‌ ಗೆ ಡಿಜಿಸಿಐ ನೋಟಿಸ್

ಹೊಸದಿಲ್ಲಿ, ಫೆ. 13:  ಪರವಾನಿಗೆ ಇಲ್ಲದೆ ಆನ್‌ಲೈನ್‌ನಲ್ಲಿ ಔಷಧ ಮಾರಾಟ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿ ಅಮೆಝಾನ್ (Amazon) ಹಾಗೂ ಫ್ಲಿಪ್ ಕಾರ್ಟ್ ಹೆಲ್ತ್ ಪ್ಲಸ್ (Flipkart Health Plus) ಸೇರಿದಂತೆ 20 ಆನ್‌ಲೈನ್ ಮಾರಾಟಗಾರರಿಗೆ ಭಾರತೀಯ ಮಹಾ ಔಷಧ ನಿಯಂತ್ರಕರು ನೋಟಿಸು ನೀಡಿದ್ದಾರೆ. 

ಪರವಾನಿಗೆ ಇಲ್ಲದೆ ಔಷಧ ಮಾರಾಟ ನಿಷೇಧಿಸುವ ದಿಲ್ಲಿ ಉಚ್ಚ ನ್ಯಾಯಾಲಯದ (Delhi High Court) 2018ರ ಆದೇಶವನ್ನು ಉಲ್ಲೇಖಿಸಿ ಭಾರತೀಯ ಮಹಾ ಔಷಧ ನಿಯಂತ್ರಕ ವಿ.ಜಿ. ಸೋಮಾನಿ ಅವರು ಫೆಬ್ರವರಿ 8ರಂದು ಶೋಕಾಸ್ ನೋಟಿಸು ಜಾರಿಗೊಳಿಸಿದ್ದಾರೆ.

ಆನ್‌ಲೈನ್ ಔಷಧಾಲಯಗಳಿಂದ ಔಷಧಗಳ ಮಾರಾಟದ ಮೇಲೆ ನಿಷೇಧ ವಿಧಿಸುವಂತೆ ದಿಲ್ಲಿ ಉಚ್ಚ ನ್ಯಾಯಾಲಯ (Delhi High Court) ಆದೇಶ ನೀಡಿತ್ತು. ಆನ್‌ಲೈನ್ ಔಷಧ ಮಾರಾಟದಿಂದ ಸ್ವ ಚಿಕಿತ್ಸೆಯ ಅಪಾಯ, ಶಿಫಾರಸು ರಹಿತ ಔಷಧಗಳ ಮಾರಾಟ ಹಾಗೂ ಮನೋಭ್ರಾಮಕ ಔಷಧಗಳ ಮಾರಾಟ ಹೆಚ್ಚಾಗುವ ಸಾಧ್ಯತೆ ಇದೆ ಎಂದು  ಪ್ರತಿಪಾದಿಸಿದ ದೂರುದಾರರೊಬ್ಬರು ಸಲ್ಲಿಸಿದ ಅರ್ಜಿಗೆ ಪ್ರತಿಯಾಗಿ ದಿಲ್ಲಿ ಉಚ್ಚ ನ್ಯಾಯಾಲಯ ಈ ಆದೇಶ ಜಾರಿ ಮಾಡಿತ್ತು.

ಔಷಧಗಳ ಮಾರಾಟ ಹಾಗೂ ವಿತರಣೆಗೆ ಸಂಬಂಧಿತ ರಾಜ್ಯ ಪರವಾನಿಗೆ ಪ್ರಾಧಿಕಾರದಿಂದ ಪರವಾನಿಗೆ ಪಡೆಯಬೇಕು ಎಂದು ಉಲ್ಲೇಖಿಸಿ ಇ ಕಾಮರ್ಸ್ ವೇದಿಕೆಗಳಿಗೆ ಕಳೆದ ವಾರ ನೋಟಿಸು ಜಾರಿ ಮಾಡಲಾಗಿತ್ತು. 

ಔಷಧ ಹಾಗೂ ಪ್ರಸಾದನ ಕಾಯ್ದೆಯ ನಿಯಮಗಳ ಉಲ್ಲಂಘನೆಯ ಕಾರಣಕ್ಕಾಗಿ ತಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಆನ್‌ಲೈನ್ ಮಾರಾಟಗಾರರಿಗೆ ನೋಟಿಸಿನಲ್ಲಿ ಪ್ರಶ್ನಿಸಲಾಗಿದೆ.

ಪ್ರಕರಣದಲ್ಲಿ ಕಂಪೆನಿಗಳು ಪ್ರತಿಕ್ರಿಯೆ ಸಲ್ಲಿಸದೇ ಇದ್ದರೆ, ಮುಂದೆ ಯಾವುದೇ ರೀತಿಯ ನೋಟಿಸು ನೀಡದೆ ಅಗತ್ಯದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭಾರತೀಯ ಮಹಾ ಔಷಧ ನಿಯಂತ್ರಕರ ನೋಟಿಸು ತಿಳಿಸಿದೆ. 

ಇದನ್ನು ಓದಿ:  ಟರ್ಕಿಯಲ್ಲಿ 4.7 ತೀವ್ರತೆಯ ಮತ್ತೊಂದು ಭೂಕಂಪ: ಮೃತರ ಸಂಖ್ಯೆ 34,000ಕ್ಕೆ ಏರಿಕೆ

share
Next Story
X