Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ-ಹಿಂಡೆನ್‌ಬರ್ಗ್ ವರದಿ ಮಾಡದಂತೆ...

ಅದಾನಿ-ಹಿಂಡೆನ್‌ಬರ್ಗ್ ವರದಿ ಮಾಡದಂತೆ ಮಾಧ್ಯಮಕ್ಕೆ ನಿರ್ಬಂಧಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

24 Feb 2023 11:14 AM IST
share
ಅದಾನಿ-ಹಿಂಡೆನ್‌ಬರ್ಗ್ ವರದಿ ಮಾಡದಂತೆ ಮಾಧ್ಯಮಕ್ಕೆ ನಿರ್ಬಂಧಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಅದಾನಿ-ಹಿಂಡೆನ್‌ಬರ್ಗ್ ವಿಚಾರವಾಗಿ ನ್ಯಾಯಾಲಯವು ಆದೇಶವನ್ನು ಪ್ರಕಟಿಸುವವರೆಗೆ ಮಾಧ್ಯಮಗಳು ಆ ವಿಷಯದ ಕುರಿತು ವರದಿ ಮಾಡದಂತೆ ನಿರ್ಬಂಧಿಸಬೇಕೆಂಬ ವಕೀಲ  ಎಂ.ಎಲ್. ಶರ್ಮಾ ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

"ನಾವು ಎಂದಿಗೂ ಮಾಧ್ಯಮದ ವಿರುದ್ಧ ಯಾವುದೇ ತಡೆಯಾಜ್ಞೆ ನೀಡಲು ಹೋಗುವುದಿಲ್ಲ" ಎಂದು ಸಿಜೆಐ ಡಿ.ವೈ. ಚಂದ್ರಚೂಡ್  ಅವರು ಅದಾನಿ-ಹಿಂಡನ್ ಬರ್ಗ್  ವಿಷಯದ ಕುರಿತು ಮಾಧ್ಯಮಗಳು ವರದಿ ಮಾಡದಂತೆ ನಿರ್ಬಂಧಿಸುವಂತೆ ಶರ್ಮಾ ಮನವಿ ಮಾಡಿದಾಗ ಹೇಳಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್ ವಿರುದ್ಧ ತನಿಖೆಯನ್ನು ಕೋರಿ ಪಿಐಎಲ್ ಸಲ್ಲಿಸಿರುವ ಶರ್ಮಾ, ಮಾಧ್ಯಮವು ಸಂಚಲನವನ್ನು ಸೃಷ್ಟಿಸುತ್ತಿದೆ ಎಂದು ಹೇಳುವ ಮೂಲಕ ತಮ್ಮ ವಿನಂತಿಯನ್ನು ಪುನರಾವರ್ತಿಸಿದಾಗ "ಸಮಂಜಸವಾದ ವಾದವನ್ನು ಮಾಡಿ, ಮಾಧ್ಯಮಕ್ಕೆ ತಡೆಯಾಜ್ಞೆ ನೀಡುವುದಿಲ್ಲ" ಎಂದು  ಸಿಜೆಐ ಚಂದ್ರಚೂಡ್ ಪುನರುಚ್ಚರಿಸಿದರು.

ಪೀಠವು ಶೀಘ್ರದಲ್ಲೇ ಆದೇಶಗಳನ್ನು ನೀಡಲಿದೆ ಎಂದು ಸಿಜೆಐ ಚಂದ್ರಚೂಡ್ ಹೇಳಿದರು.

ಕಳೆದ ವಾರ ಸಿಜೆಐ ನೇತೃತ್ವದ ಪೀಠವು ಅದಾನಿ-ಹಿಂಡೆನ್‌ಬರ್ಗ್ ಗುದ್ದಾಟದಿಂದ ಭಾರತೀಯ ಹೂಡಿಕೆದಾರರನ್ನು ರಕ್ಷಿಸಲು ನಿಯಂತ್ರಕ ಕಾರ್ಯವಿಧಾನವನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸುವ ಆದೇಶವನ್ನು ಕಾಯ್ದಿರಿಸಿತ್ತು ಎಂಬುದನ್ನು ಸ್ಮರಿಸಬಹುದು.

ಪ್ರಸ್ತಾವಿತ ಸಮಿತಿಯಲ್ಲಿ ಸೇರ್ಪಡೆಗಾಗಿ ಮುಚ್ಚಿದ ಕವರ್‌ನಲ್ಲಿ ಕೇಂದ್ರ ಸರಕಾರ ಸೂಚಿಸಿದ ಹೆಸರುಗಳನ್ನು ಸ್ವೀಕರಿಸಲು ಪೀಠವು ನಿರಾಕರಿಸಿದೆ. ಪೀಠವು ಹಲವು ಪಿಐಎಲ್‌ಗಳನ್ನು ವಿಚಾರಣೆ ನಡೆಸುತ್ತಿದೆ. ಹಿಂಡೆನ್‌ಬರ್ಗ್ ವಿರುದ್ಧ ತನಿಖೆಯನ್ನು ಕೋರಿ ಎರಡು ಅರ್ಜಿಗಳು ಹಾಗೂ  ಅದಾನಿ ಗುಂಪಿನ ವಿರುದ್ಧ ತನಿಖೆಯನ್ನು ಕೋರಿ ಇನ್ನೆರಡು ಪಿಐಎಲ್ ಸಲ್ಲಿಸಲಾಗಿದೆ.

share
Next Story
X