Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶವನ್ನು ಉದ್ವಿಗ್ನತೆಯಲ್ಲಿರಿಸಲು...

ದೇಶವನ್ನು ಉದ್ವಿಗ್ನತೆಯಲ್ಲಿರಿಸಲು ಬಯಸುವಿರಾ?: ಐತಿಹಾಸಿಕ ಸ್ಥಳಗಳ ಮರುನಾಮಕರಣ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಅರ್ಜಿದಾರ ಬಿಜೆಪಿ ನಾಯಕನನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು

27 Feb 2023 4:11 PM IST
share
ದೇಶವನ್ನು ಉದ್ವಿಗ್ನತೆಯಲ್ಲಿರಿಸಲು ಬಯಸುವಿರಾ?: ಐತಿಹಾಸಿಕ ಸ್ಥಳಗಳ ಮರುನಾಮಕರಣ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಅರ್ಜಿದಾರ ಬಿಜೆಪಿ ನಾಯಕನನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು

ಹಿಂದು ಎಂಬುದು ಒಂದು ಧರ್ಮವಲ್ಲ ಬದಲು ಜೀವನದ ವಿಧಾನ ಎಂದ ನ್ಯಾಯಾಲಯ

ಹೊಸದಿಲ್ಲಿ: "ಆಕ್ರಮಣಕಾರರ" ಹೆಸರುಗಳನ್ನು ನೀಡಲಾಗಿದೆಯೆನ್ನಲಾದ ಎಲ್ಲಾ ನಗರಗಳ ಮತ್ತು ಐತಿಹಾಸಿಕ ಸ್ಥಳಗಳನ್ನು ಮರುಹೆಸರಿಸಲು ಮರುಹೆಸರಿಸುವಿಕೆ ಆಯೋಗವನ್ನು ರಚಿಸುವಂತೆ ಕೋರಿ ಬಿಜೆಪಿ ನಾಯಕ ಅಶ್ವಿನಿ ಕುಮಾರ್‌ ಉಪಾಧ್ಯಾಯ (BJP leader Ashwini Kumar Upadhyay) ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ಇಂದು ವಜಾಗೊಳಿಸಿದೆ.

ಈ ಪಿಐಎಲ್‌ ಉದ್ದೇಶವನ್ನು ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್‌ ಮತ್ತು ಬಿ ವಿ ನಾಗರತ್ನ ಅವರ ಪೀಠಾ ಪ್ರಶ್ನಿಸಿದೆಯಲ್ಲದೆ ಅದು ದೇಶವನ್ನು ಉದ್ವಿಗ್ನತೆಯಲ್ಲಿರಿಸಬಹುದಾದ ವಿಷಯಗಳಿಗೆ ಮರುಜೀವ ನೀಡಬಹುದು ಎಂದು ಹೇಳಿದೆ.

ದೇಶದ ಇತಿಹಾಸವು ಅದರ ಪ್ರಸ್ತುತ ಮತ್ತು ಭವಿಷ್ಯದ ತಲೆಮಾರುಗಳನ್ನು ಬಾಧಿಸಬಾರದು ಎಂದೂ ಸುಪ್ರೀಂ ಕೋರ್ಟ್‌ ಪೀಠ ಹೇಳಿದೆ.

"ಹಿಂದು ಎಂಬುದು ಒಂದು ಧರ್ಮವಲ್ಲ ಬದಲು ಜೀವನದ ವಿಧಾನ. ಅಲ್ಲಿ ಧರ್ಮಾಂಧತೆಗೆ ಅವಕಾಶವಿಲ್ಲ. ಕೇವಲ ಸಾಮರಸ್ಯ ಕೆಡಿಸಬಹುದಾದ ಗತಕಾಲದ ವಿಚಾರಗಳನ್ನು ಕೆದಕಬೇಡಿ," ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ವಿದೇಶಿ ಆಕ್ರಮಣಕಾರರಿಂದ ಮರುಹೆಸರು ನೀಡಲ್ಪಟ್ಟ ನಗರಗಳು ಮತ್ತು ಸ್ಥಳಗಳಿಗೆ ಅವುಗಳ ಮೂಲ ಹೆಸರುಗಳನ್ನು ಇಡುವ ಪ್ರಯತ್ನಕ್ಕೆ ಆಯೋಗ ರಚಿಸಬೇಕೆಂದು ಅರ್ಜಿದಾರರು  ಹೇಳಿದ್ದರು.

ಸರ್ಕಾರ ಇತ್ತೀಚೆಗೆ ಮುಘಲ್‌ ಗಾರ್ಡನ್‌ ಅನ್ನು ಅಮೃತ್‌ ಉದ್ಯಾನ್‌ ಎಂದು ಮರುಹೆಸರಿಸಿದ್ದರೂ  ಆಕ್ರಮಣಕಾರರ ಹೆಸರು ನೀಡಲಾಗಿರುವ ರಸ್ತೆಗಳನ್ನು ಮರುಹೆಸರಿಸಲು ಅದು ಕ್ರಮಕೈಗೊಂಡಿಲ್ಲ ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ದೂರಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ ಜಾಹೀರಾತಿನಲ್ಲಿ ಕಾಣೆಯಾದ ಮೌಲಾನಾ ಆಝಾದ್ ಭಾವಚಿತ್ರ:‌ ಪಕ್ಷದಿಂದ ಕ್ಷಮೆಯಾಚನೆ

share
Next Story
X