ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆಗೆ ಹಾಜರಾಗಲು ಅನುಮತಿ ಕೋರಿ ಅರ್ಜಿ: ಹೋಳಿ ಬಳಿಕ ವಿಚಾರಣೆಗೆ ಸಮ್ಮತಿ
ಹೊಸದಿಲ್ಲಿ: ಕರ್ನಾಟಕದಲ್ಲಿ ಪರೀಕ್ಷೆಗೆ ಹಾಜರಾಗಲು ಹಿಜಾಬ್ (Hijab) ಧರಿಸಿದ ವಿದ್ಯಾರ್ಥಿನಿಯರಿಗೆ ಅನುಮತಿ ಕೋರಿ ಸಿಜೆಐ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಶರಿಯತ್ ಸಮಿತಿ ಅರ್ಜಿಯನ್ನು ಸಲ್ಲಿಸಿದೆ.
ಹೋಳಿ ಹಬ್ಬದ ನಂತರ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುತ್ತೇವೆ ಎಂದು ಸಿಜೆಐ ಡಿವೈ ಚಂದ್ರಚೂಡ್ ಹೇಳಿದ್ದಾರೆ ಎಂದು ಬಾರ್ ಆ್ಯಂಡ್ ಬೆಂಚ್ ವರದಿ ಮಾಡಿದೆ.
Next Story