Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಗನ ಜತೆ ಮುನಿಸು: 1.5 ಕೋಟಿ ರೂ. ಮೌಲ್ಯದ...

ಮಗನ ಜತೆ ಮುನಿಸು: 1.5 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ರಾಜ್ಯಪಾಲರಿಗೆ ಉಡುಗೊರೆಯಾಗಿ ನೀಡಿದ ತಂದೆ!

6 March 2023 6:37 PM IST
share
ಮಗನ ಜತೆ ಮುನಿಸು: 1.5 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ರಾಜ್ಯಪಾಲರಿಗೆ ಉಡುಗೊರೆಯಾಗಿ ನೀಡಿದ ತಂದೆ!

ಮುಜಾಫರ್‌ನಗರ: ಮಗ ಹಾಗೂ ಸೊಸೆಯ ಮೇಲೆ ಮುನಿಸಿನಿಂದಾಗಿ ವ್ಯಕ್ತಿಯೊಬ್ಬರು 1.5 ಕೋಟಿ ರೂಪಾಯಿ ಮೌಲ್ಯದ ತಮ್ಮ ಸ್ಥಿರಾಸ್ತಿಗಳನ್ನು ರಾಜ್ಯಪಾಲರಿಗೆ ಉಡುಗೊರೆಯಾಗಿ ನೀಡಿರುವ ಸ್ವಾರಸ್ಯಕರ ಪ್ರಕರಣ ವರದಿಯಾಗಿದೆ. ತನ್ನನ್ನು ಮಗ ಹಾಗೂ ಸೊಸೆ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ; ಆದ್ದರಿಂದ ನನ್ನ ಆಸ್ತಿಗಳನ್ನು ಉತ್ತರಾಧಿಕಾರಿಗಳಿಗೆ ನೀಡಲು ಬಯಸುವುದಿಲ್ಲ ಎಂದು 80 ವರ್ಷದ ನಾತು ಸಿಂಗ್ ಹೇಳಿದ್ದಾರೆ.

ಮುಜಾಫರ್‌ನಗರದ ಬಿರಲ್ ಗ್ರಾಮದ ನಿವಾಸಿಯಾಗಿರುವ ಸಿಂಗ್, ಪ್ರಸ್ತುತ ವೃದ್ಧಾಶ್ರಮವೊಂದರಲ್ಲಿ ವಾಸವಿದ್ದಾರೆ. ಇವರಿಗೆ ಮಗ ಹಾಗೂ ಮೂವರು ಹೆಣ್ಣುಮಕ್ಕಳಿದ್ದಾರೆ. "ನನ್ನ ಯಾವ ಮಕ್ಕಳಿಗೂ ಈ ಆಸ್ತಿಯ ಉತ್ತರಾಧಿಕಾರತ್ವ ನೀಡಲು ಬಯಸುವುದಿಲ್ಲ. ಆದ್ದರಿಂದ ಮರಣದ ಬಳಿಕ ಈ ಎಲ್ಲ ಆಸ್ತಿಗಳನ್ನು ಉತ್ತರ ಪ್ರದೇಶದ ರಾಜ್ಯಪಾಲರಿಗೆ ನೀಡುವ ಸಂಬಂಧ ಅಫಿಡವಿಟ್ ಸಲ್ಲಿಸಿದ್ದೇನೆ" ಎಂದು ಸ್ಪಷ್ಟಪಡಿಸಿದ್ದಾರೆ.

ಈ ಭೂಮಿಯಲ್ಲಿ ಸರಕಾರಿ ಶಾಲೆ ಅಥವಾ ಆಸ್ಪತ್ರೆ ನಿರ್ಮಿಸಬೇಕು ಎನ್ನುವುದು ಅವರ ಬಯಕೆ.

"ಈ ವಯಸ್ಸಿನಲ್ಲಿ ನಾನು ಮಗ- ಸೊಸೆ ಜತೆ ವಾಸ ಇರಬೇಕು. ಆದರೆ ಅವರು ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಈ ಕಾರಣದಿಂದ ಆಸ್ತಿಯನ್ನು ರಾಜ್ಯಪಾಲರಿಗೆ ಹಸ್ತಾಂತರಿಸುವ ನಿರ್ಧಾರಕ್ಕೆ ಬಂದಿದ್ದೇನೆ. ಅವರು ಅದನ್ನು ಸಮರ್ಪಕವಾಗಿ ಬಳಸಲಿ" ಎಂದು ಮಾಧ್ಯಮದ ಜತೆ ಮಾತನಾಡಿದ ಸಿಂಗ್ ಸ್ಪಷ್ಟಪಡಿಸಿದರು.

"ಸಿಂಗ್ ತಮ್ಮ ಅಂತ್ಯಸಂಸ್ಕಾರದಲ್ಲಿ ಕೂಡಾ ಕುಟುಂಬದವರು ಯಾರೂ ಪಾಲ್ಗೊಳ್ಳಬಾರದು" ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾಗಿ ವೃದ್ಧಾಶ್ರಮದ ಉಸ್ತುವಾರಿ ಹೊಂದಿರುವ ರೇಖಾ ಸಿಂಗ್ ವಿವರಿಸಿದ್ದಾರೆ.

An 80-year-old man in UP’s #Muzaffarnagar has given his immovable property worth around Rs 1.5 crore to the state governor. The man, Nathu Singh, a farmer, claimed that his son and daughter-in-law had not been treating him well. pic.twitter.com/6bmAUIn6Os

— TOIWestUP (@TOIWestUP) March 6, 2023
share
Next Story
X