Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ವಿವಾದ: ಇಡಿ & ಸಿಬಿಐ ಕಚೇರಿಗಳಿಗೆ...

ಅದಾನಿ ವಿವಾದ: ಇಡಿ & ಸಿಬಿಐ ಕಚೇರಿಗಳಿಗೆ ಪಾದಯಾತ್ರೆಗೆ ವಿಪಕ್ಷ ನಿರ್ಧಾರ

15 March 2023 8:02 AM IST
share
ಅದಾನಿ ವಿವಾದ: ಇಡಿ & ಸಿಬಿಐ ಕಚೇರಿಗಳಿಗೆ ಪಾದಯಾತ್ರೆಗೆ ವಿಪಕ್ಷ ನಿರ್ಧಾರ

ಹೊಸದಿಲ್ಲಿ: ಅದಾನಿ ವಿವಾದದ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮೋದಿ ಸರ್ಕಾರದ ಮೇಲಿನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ, ಕಾನೂನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಕಚೇರಿಗೆ ಪಾದಯಾತ್ರೆ ಕೈಗೊಳ್ಳಲು ವಿರೋಧ ಪಕ್ಷಗಳು ಮುಂದಾಗಿವೆ.

ಸಂಸತ್ತಿನಲ್ಲಿ ಒಗ್ಗಟ್ಟಾಗಿರುವ ಹದಿನಾರು ಪಕ್ಷಗಳ ಸಂಸದರು ಬುಧವಾರ ಸಂಸದೀಯ ಕಲಾಪ ಆರಂಭಕ್ಕೆ ಮುನ್ನ ಕಾನೂನು ಜಾರಿ ನಿರ್ದೇಶನಾಲಯ ಕಚೇರಿಗೆ ಪಾದಯಾತ್ರೆಯಲ್ಲಿ ತೆರಳುವ ಸಾಧ್ಯತೆ ಇದೆ. ಒಂದು ದಿನ ಬಳಿಕ ಸಿಬಿಐ ಕಚೇರಿಗೂ ಪಾದಯಾತ್ರೆ ತೆರಳಲು ಉದ್ದೇಶಿಸಲಾಗಿದೆ.

ಬಿಜೆಪಿಯೇತರ ಪಕ್ಷಗಳ ಮುಖಂಡರನ್ನು ಗುರಿ ಮಾಡಿ ಆಡಳಿತಾರೂಢ ಬಿಜೆಪಿ ತನಿಖಾ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಸಂಬಂಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು, ಹಿಂಡೆನ್‌ಬರ್ಗ್ ವರದಿ ಪ್ರಕಟಣಣೆ ಬಳಿಕ ಭುಗಿಲೆದ್ದ ಅದಾನಿ ವಿವಾದದ ಬಗ್ಗೆಯೂ ತಕ್ಷಣ ತನಿಖೆ ನಡೆಸಬೇಕು ಎಂದು ಒತ್ತಡ ತರಲಿವೆ.

ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆ ವಿರೋಧ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್ ಈ ಪ್ರಸ್ತಾವ ಮುಂದಿಟ್ಟಿದ್ದಾರೆ. ಈ ಬಗ್ಗೆ ಯಾವ ಪಕ್ಷವೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಕಾಂಗ್ರೆಸ್ಸೇತರ ವಿರೋಧ ಪಕ್ಷಗಳ ಸದಸ್ಯರು ಉಭಯ ಏಜೆನ್ಸಿಗಳ ಮುಖ್ಯಸ್ಥರಿಗೆ ನೀಡುವ ಮನವಿಪತ್ರದ ಬಗ್ಗೆ ಸ್ಪಷ್ಟನೆ ಕೇಳಿದರು. ಮನವಿಪತ್ರದ ಪ್ರತಿಯನ್ನು ಮುಂಚಿತವಾಗಿಯೇ ಒದಗಿಸಿ, ಪಕ್ಷಗಳ ಅನುಮೋದನೆ ಪಡೆಯಲು ಅನುವು ಮಾಡಿಕೊಡಬೇಕು ಎಂದು ಸಲಹೆ ಮಾಡಿದರು.

share
Next Story
X