Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೋನು ನಿಗಮ್ ತಂದೆಯ 72 ಲಕ್ಷ ರೂಪಾಯಿ...

ಸೋನು ನಿಗಮ್ ತಂದೆಯ 72 ಲಕ್ಷ ರೂಪಾಯಿ ಕಳ್ಳತನ: ಮಾಜಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲು

23 March 2023 7:32 AM IST
share
ಸೋನು ನಿಗಮ್ ತಂದೆಯ 72 ಲಕ್ಷ ರೂಪಾಯಿ ಕಳ್ಳತನ: ಮಾಜಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲು

ಮುಂಬೈ: ಖ್ಯಾತ ಗಾಯಕ ಸೋನು ನಿಗಮ್ ಅವರ 76 ವರ್ಷ ವಯಸ್ಸಿನ ತಂದೆಯ ಮನೆಯಿಂದ 72 ಲಕ್ಷ ರೂಪಾಯಿ ಕಳ್ಳತನ ಮಾಡಿದ ಆರೋಪದಲ್ಲಿ ಅವರ ಮಾಜಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸೋನು ನಿಗಮ್ ತಂದೆ ಆಗಮ್‌ಕುಮಾರ್ ನಿಗಮ್ ಮುಂಬೈನ ಒಶಿವರದಲ್ಲಿರುವ ವಿಂಡ್ಸರ್ ಗ್ರ್ಯಾಂಡ್ ಬಿಲ್ಡಿಂಗ್‌ನಲ್ಲಿ ವಾಸವಿದ್ದಾರೆ. ಈ ಕಳ್ಳತನ ಮಾರ್ಚ್ 19 ಮತ್ತು 20ರಂದು ನಡೆದಿದೆ ಎಂದು ಆಪಾದಿಸಲಾಗಿದೆ. ಸೋನು ನಿಗಮ್ ಅವರ ತಂಗಿ ನಿಕಿತಾ ಸೋಮವಾರ ಮುಂಜಾನೆ ಪೊಲೀಸ್ ಠಾಣೆಗೆ ಆಗಮಿಸಿದ ದೂರು ನೀಡಿದ್ದಾರೆ. ಆಗಮ್‌ಕುಮಾರ್, ಸುಮಾರು ಎಂಟು ತಿಂಗಳ ಹಿಂದೆ ರೆಹಾನ್ ಎಂಬುವವರನ್ನು ಚಾಲಕರಾಗಿ ಹೊಂದಿದ್ದರು. ಅವರ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ ಎಂಬ ಕಾರಣಕ್ಕೆ ಕೆಲಸದಿಂದ ತೆಗೆದಿದ್ದರು ಎನ್ನಲಾಗಿದೆ.

ಭಾನುವಾರ ನಿಗಮ್ ಅವರು ನಿಖಿತಾ ನಿವಾಸಕ್ಕೆ ಊಟಕ್ಕೆ ಹೋಗಿ ಕೆಲ ಸಮಯದ ಬಳಿಕ ವಾಪಸ್ಸಾಗಿದ್ದರು. ಸಂಜೆ ಮಗಳಿಗೆ ಕರೆ ಮಾಡಿ, ಮರದ ಕಪಾಟಿಲ್ಲಿ ಇದ್ದ ಡಿಜಿಟಲ್ ಲಾಕರ್‌ನಿಂದ 40 ಲಕ್ಷ ರೂಪಾಯಿ ಕಾಣೆಯಾಗಿದೆ ಎಂದು ಹೇಳಿದರು. ಮರುದಿನ 7 ಬಂಗ್ಲೊದಲ್ಲಿದ್ದ ಸೋನು ನಿಗಮ್ ನಿವಾಸಕ್ಕೆ ವೀಸಾ ಕೆಲಸಕ್ಕಾಗಿ ಆಗಮ್‌ಕುಮಾರ್ ತೆರಳಿದ್ದರು. ಮರಳಿ ಬಂದು ನೋಡಿದಾಗ ಲಾಕರ್‌ನಿಂದ 32 ಲಕ್ಷ ರೂಪಾಯಿ ಕಾಣೆಯಾಗಿತ್ತು. ಲಾಕರ್‌ಗೆ ಯಾವುದೇ ಹಾನಿ ಆಗಿರಲಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಸಿಸಿ ಟಿವಿ ದೃಶ್ಯಾವಳಿಯನ್ನು ವೀಕ್ಷಿಸಿದಾಗ, ಎರಡೂ ದಿನ ಕೂಡಾ ರೆಹಾನ್, ದೊಡ್ಡ ಚೀಲದೊಂದಿಗೆ ಅವರ ಫ್ಲಾಟ್‌ಗೆ ತೆರಳಿದ್ದು ಕಂಡುಬಂದಿದೆ. ನಕಲಿ ಕೀಲಿ ಬಳಸಿ ಈ ಹಣ ಲಪಟಾಯಿಸಿರಬೇಕು ಎಂದು ಅವರು ಶಂಕಿಸಿದ್ದಾರೆ.

share
Next Story
X