Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು 1...

ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು 1 ಕಿ.ಮೀ. ಹಿಮ್ಮುಖವಾಗಿ ಚಲಿಸಿದ ರೈಲು…!

22 May 2023 9:40 AM IST
share
ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು 1 ಕಿ.ಮೀ. ಹಿಮ್ಮುಖವಾಗಿ ಚಲಿಸಿದ ರೈಲು…!

ಕೊಚ್ಚಿ: ನಿಗದಿತ ನಿಲ್ದಾಣದಲ್ಲಿ ನಿಲುಗಡೆ ನೀಡದೇ ಮುಂದಕ್ಕೆ ಚಲಿಸಿದ ರೈಲು, ಕೊನೆಗೆ ಪ್ರಯಾಣಿಕರು ಮತ್ತು ರೈಲು ಅಧಿಕಾರಿಗಳನ್ನು ಹತ್ತಿಸಿಕೊಳ್ಳುವ ಸಲುವಾಗಿ ಒಂದು ಕಿಲೋಮೀಟರ್ ಹಿಮ್ಮುಖವಾಗಿ ಚಲಿಸಿದ ವಿಚಿತ್ರ ಪ್ರಕರಣ ವರದಿಯಾಗಿದೆ.

ಮಾವೇಲಿಕ್ಕರ ಮತ್ತು ಚೆಂಗನ್ನೂರು ನಿಲ್ದಾಣ ನಡುವಿನ ಡಿ ದರ್ಜೆ ನಿಲ್ದಾಣವಾದ ಚೆರಿಯನಾಡ್‌ನಲ್ಲಿ ಬೆಳಿಗ್ಗೆ 7.45ಕ್ಕೆ ಈ ಘಟನೆ ಸಂಭವಿಸಿದೆ.

ಶೋರನೂರಿಗೆ ಹೊರಟಿದ್ದ ವೇನಾಡ್ ಎಕ್ಸ್‌ಪ್ರೆಸ್ ರೈಲು ಭಾನುವಾರ ಆಲಪ್ಪುಝದ ಚೆರಿಯನಾಡ್ ನಿಲ್ದಾಣದಲ್ಲಿ ನಿಲುಗಡೆ ನೀಡಬೇಕಿತ್ತು. ಈ ಘಟನೆಯಿಂದಾಗಿ ರೈಲಿನ ವೇಳಾಪಟ್ಟಿಯಲ್ಲಿ ಸುಮಾರು ಎಂಟು ನಿಮಿಷ ವ್ಯತ್ಯಯವಾಯಿತು. ಆದರೆ ಲೋಕೊ ಪೈಲಟ್ ಮುಂದಿನ ಪ್ರಯಾಣದಲ್ಲಿ ಅದನ್ನು  ಸರಿಪಡಿಸಿಕೊಂಡರು ಎಂದು ಹೇಳಲಾಗಿದೆ.

"ಚೆರಿಯನಾಡ್ ನಿಲ್ದಾಣ ಕೇವಲ ನಿಲುಗಡೆ ನಿಲ್ದಾಣವಾಗಿದ್ದರಿಂದ ಯಾವುದೇ ಸಿಗ್ನಲ್ ಇಲ್ಲ. ಕೇವಲ ದೊಡ್ಡ ಸ್ಟೇಷನ್‌ಗಳಲ್ಲಿ ಮಾತ್ರ ಸಿಗ್ನಲ್ ವ್ಯವಸ್ಥೆ ಇರುತ್ತದೆ. ಲೋಕೋಪೈಲಟ್‌ಗಳಿಂದದ ತಪ್ಪು ಆಗಿರಬಹುದು. ಕೆಲ ಮೀಟರ್ ದೂರ ಹೋಗುವಷ್ಟರಲ್ಲಿ ಗಮನಿಸಿದ್ದಾರೆ. ರೈಲಿಗೆ ದಿಢೀರ್ ಬ್ರೇಕ್ ಹಾಕುವಂತಿಲ್ಲ. ಇದರಿಂದಾಗಿ ಕೆಲ ಮೀಟರ್ ಮುಂದಕ್ಕೆ ಚಲಿಸಿದೆ" ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರೈಲು ಕೆಲ ಮೀಟರ್ ಮುಂದಕ್ಕೆ ಚಲಿಸಿದ್ದರಿಂದ ಸುಮಾರು 700 ಮೀಟರ್‌ನಷ್ಟು ಹಿಮ್ಮುಖವಾಗಿ ಚಲಿಸಿ ನಿಲ್ದಾಣಕ್ಕೆ ಬರಬೇಕಾಯಿತು. ಆದರೆ ಇದೇನೂ ದೊಡ್ಡ ಪ್ರಕರಣವಲ್ಲ ಅಥವಾ ಯಾರಿಗೂ ಯಾವುದೇ ಅನಾನುಕೂಲ ಆಗಿಲ್ಲ ಎಂದು ರೈಲು ಅಧಿಕಾರಿಗಳು ಸಮುಜಾಯಿಷಿ ನೀಡಿದ್ದಾರೆ. ರೈಲು ಹಿಮ್ಮುಖವಾಗಿ ಚಲಿಸಿ ಚೆರಿಯನಾಡ್ ನಿಲ್ದಾಣಕ್ಕೆ ಆಗಮಿಸಿದ್ದರಿಂದ ರೈಲು ಪ್ರಯಾಣಿಕರು ಹತ್ತಲು ಮತ್ತು ಇಳಿಯಲು ಸಾಧ್ಯವಾಗಿದೆ.

share
Next Story
X