Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ಸಂಸತ್‌ ಕಟ್ಟಡದ ಕೆಲವೊಂದು ಪ್ರಮುಖ...

ನೂತನ ಸಂಸತ್‌ ಕಟ್ಟಡದ ಕೆಲವೊಂದು ಪ್ರಮುಖ ಮಾಹಿತಿ ಇಲ್ಲಿದೆ...

27 May 2023 4:41 PM IST
share
ನೂತನ ಸಂಸತ್‌ ಕಟ್ಟಡದ ಕೆಲವೊಂದು ಪ್ರಮುಖ ಮಾಹಿತಿ ಇಲ್ಲಿದೆ...

ಹೊಸದಿಲ್ಲಿ: ಮೇ 28 (ರವಿವಾರ) ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿರುವ ನೂತನ ಸಂಸತ್‌ ಕಟ್ಟಡದ ಬಗ್ಗೆ ಎಲ್ಲೆಡೆ ಸಾಕಷ್ಟು ಕುತೂಹಲವಿದೆ. ಈ ಕಟ್ಟಟದ ಕುರಿತು ಕೆಲವೊಂದು ಆಸಕ್ತಿಕರ ಮಾಹಿತಿ ಇಲ್ಲಿದೆ. ಈ ಕಟ್ಟಡ ಈಗಿನ ಸಂಸತ್‌ ಭವನದ ಸಮೀಪವೇ ಇದೆ.

ನೂತನ ಸಂಸತ್‌ ಕಟ್ಟಡವು ನಾಲ್ಕು ಅಂತಸ್ತುಗಳನ್ನು ಹೊಂದಿದೆ ಹಾಗೂ 64,500 ಚದರ ಮೀಟರ್‌ ವ್ಯಾಪ್ತಿ ಹೊಂದಿದೆ.

ಈ ಸಂಸತ್‌ ಕಟ್ಟಡ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಸೆಂಟ್ರಲ್‌ ವಿಸ್ತಾ ಯೋಜನೆಯ ಒಂದು ಭಾಗ ಆಗಿದೆ.

ಈ ಕಟ್ಟಡದ ವಿನ್ಯಾಸದ ಕೆಲಸವನ್ನು ಅಹ್ಮದಾಬಾದ್‌ ಮೂಲದ ಎಚ್‌ಸಿಪಿ ಡಿಸೈನ್‌ ಪ್ಲಾನಿಂಗ್‌ ಪ್ರೈವೇಟ್‌ ಲಿಮಿಟೆಡ್‌ಗೆ ಹಲವಾರು ಸುತ್ತುಗಳ ಬಿಡ್ಡಿಂಗ್‌ ನಂತರ ನೀಡಲಾಗಿತ್ತು. ಕಟ್ಟಡವನ್ನು ಟಾಟಾ ಸಮೂಹ ರೂ. 971 ಕೋಟಿ ವೆಚ್ಚದಲ್ಲಿ ಎರಡು ವರ್ಷಗಳಿಗೂ ಕಡಿಮೆ ಸಮಯದಲ್ಲಿ ನಿರ್ಮಿಸಿದೆ.

ಸರಕಾರದ ವೆಬ್‌ಸೈಟ್‌ನಲ್ಲಿನ ಮಾಹಿತಿ ಪ್ರಕಾರ ನೂತನ ಸಂಸತ್‌ ಕಟ್ಟಡ ನಿರ್ಮಾಣಕ್ಕೆ 26,045 ಮೆಟ್ರಿಕ್‌ ಟನ್‌ ಉಕ್ಕು, 63,807 ಮೆಟ್ರಿಕ್‌ ಟನ್‌ ಸಿಮೆಂಟ್‌, 9,689 ಮೆಟ್ರಿಕ್‌ ಟನ್‌ ಫ್ಲೈ ಆಶ್‌ ಬಳಸಲಾಗಿದೆ.

ಹೆಚ್ಚುವರಿ ಸ್ಥಳಾವಲಾಶ: ಈ ಹೊಸ ಕಟ್ಟಡದಲ್ಲಿ ಲೋಕಸಭೆಯಲ್ಲಿ 882 ಸಂಸದರಿಗೆ ಸ್ಥಳಾವಕಾಶವಿದೆ. ಈಗಿನ ಸಂಸತ್‌ ಕಟ್ಟಡದಲ್ಲಿ 552 ಸಂಸದರಿಗೆ ಸ್ಥಳಾವಕಾಶವಿದೆ. ನೂತನ ಕಟ್ಟಡದಲ್ಲಿ ರಾಜ್ಯಸಭೆಯಲ್ಲಿ ಈಗಿನ 245 ಬದಲು 384 ಸಂಸದರಿಗೆ ಸ್ಥಳಾವಕಾಶವಿದೆ.

ಹಳೆಯ ಕಟ್ಟಡಕ್ಕಿಂತ ಸರಿಸುಮಾರು ಮೂರು ಪಾಲು ಹೊಸ ಕಟ್ಟಡ ದೊಡ್ಡದಾಗಿದೆ. ಲೋಕಸಭೆಯ ವಿನ್ಯಾಸ ಭಾರತದ ರಾಷ್ಟ್ರೀಯ ಹಕ್ಕಿಯಾದ ನವಿಲಿನಿಂದ ಪ್ರೇರಿತವಾಗಿದ್ದರೆ ರಾಜ್ಯಸಭೆಯ ವಿನ್ಯಾಸ ಭಾರತದ ರಾಷ್ಟ್ರೀಯ ಹೂವಾದ ತಾವರೆಯಿಂದ ಪ್ರೇರಿತವಾಗಿದೆ.

ಜಂಟಿ ಅಧಿವೇಶನಕ್ಕಾಗಿ ಈ ಕಟ್ಟಡದಲ್ಲಿ 1,272 ಸದಸ್ಯರಿಗೆ ಹಾಗೂ ಇನ್ನೂ 1,140 ಮಂದಿಗೆ ಆಸೀನರಾಗಲು ವ್ಯವಸ್ಥೆಯಿದೆ.

The New Parliament building is an architectural marvel that represents the resolve of 1.4 billion Indians to build a new nation under the leadership of PM @narendramodi Ji.#MyParliamentMyPride pic.twitter.com/NMbiDEAPou

— Amit Shah (@AmitShah) May 27, 2023
share
Next Story
X