Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ ಕುಮಾರ್ 88ನೇ ಹುಟ್ಟುಹಬ್ಬಕ್ಕೆ...

ರಾಜ್ ಕುಮಾರ್ 88ನೇ ಹುಟ್ಟುಹಬ್ಬಕ್ಕೆ ಗೂಗಲ್ ಡೂಡಲ್ ಗೌರವ

ವಾರ್ತಾಭಾರತಿವಾರ್ತಾಭಾರತಿ24 April 2017 10:30 AM IST
share
ರಾಜ್ ಕುಮಾರ್ 88ನೇ ಹುಟ್ಟುಹಬ್ಬಕ್ಕೆ ಗೂಗಲ್ ಡೂಡಲ್ ಗೌರವ

ಹೊಸದಿಲ್ಲಿ, ಎ.24: ಕನ್ನಡ ಚಿತ್ರರಂಗದ ನಟ ಸಾರ್ವಭೌಮ, ಅಭಿಮಾನಿಗಳ ಪ್ರೀತಿಯ 'ಅಣ್ಣಾವ್ರು' ಅವರ 88ನ ಜನ್ಮದಿನ ಇಂದು. ಎಪ್ರಿಲ್ 24, 1929ರಲ್ಲಿ ಹುಟ್ಟಿದ್ದ ರಾಜ್ ಅವರ ಮೂಲ ಹೆಸರು ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಮುತ್ತುರಾಜು. ಇಂದು ಬದುಕಿದ್ದಿದ್ದರೆ ಅವರಿಗೆ 88 ತುಂಬುತ್ತಿತ್ತು. ಅವರೀಗ ನಮ್ಮೊಂದಿಗಿಲ್ಲ ನಿಜ. ಆದರೆ, ಅವರ ನೆನಪು ಅಭಿಮಾನಿಗಳ ಮನದಲ್ಲಿ ಹಚ್ಚಹಸುರಾಗಿದೆ. ಇದೀಗ ಗೂಗಲ್ ಕೂಡ ಈ ಮೇರು ನಟನಿಗ ಡೂಡಲ್ ಒಂದರ ಮುಖಾಂತರ ತನ್ನ ನಮನ ಸಲ್ಲಿಸಿದೆ.

ರಾಜಕುಮಾರ್ ಅವರ ಬೃಹತ್ ಚಿತ್ರವೊಂದು ಪರದೆಯ ಮೇಲೆ ಕಾಣುತ್ತಿರುವುದು ಹಾಗೂ ಪ್ರೇಕ್ಷಕರು ತದೇಕಚಿತ್ತದಿಂದ ಅದನ್ನು ನೋಡುತ್ತಿರುವಂತಿರುವ ಕಲಾಕೃತಿಯೊಂದು ಡೂಡಲ್ ರೂಪದಲ್ಲಿ ರಾಜ್ ಅಭಿಮಾನಿಗಳನ್ನು ಹಾಗೂ ಕನ್ನಡಿಗರನ್ನು ಮಂತ್ರಮುಗ್ಧಗೊಳಿಸಿದೆ.

1954ರಿಂದ ಆರಂಭಗೊಂಡು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಈ ಮೇರು ನಟನಿಗೆ ಗೂಗಲ್ ಈ ರೀತಿಯಾಗಿ ದೊಡ್ಡ ಗೌರವವನ್ನು ನೀಡಿದೆ. 1954ರಲ್ಲಿ ಬೇಡರ ಕಣ್ಣಪ್ಪದಿಂದ ಆರಂಭವಾದ ಅವರ ಚಿತ್ರ ಜೀವನ 2000ರಲ್ಲಿ ಶಬ್ದವೇಧಿಯೊಂದಿಗೆ ಅಂತ್ಯವಾಗಿತ್ತು.

1983ರಲ್ಲಿ ಪದ್ಮಭೂಷಣ ಪ್ರಶಸ್ತಿ ಪಡೆದಿದ್ದ ಡಾ.ರಾಜ್ ಮೂರು ರಾಷ್ಟ್ರೀಯ ಪ್ರಶಸ್ತಿ (ಅವುಗಳಲ್ಲೊಂದು ಹಿನ್ನೆಲೆ ಗಾಯನಕ್ಕಾಗಿ) ಹಾಗೂ ರಾಜ್ಯ ಚಿತ್ರ ಪ್ರಶಸ್ತಿ, ಫಿಲ್ಮ್ ಫೇರ್ ಪ್ರಶಸ್ತಿ, ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು.

2000ರಲ್ಲಿ ಕಾಡುಗಳ್ಳ ವೀರಪ್ಪನ್ ನಿಂದ ಅಪಹೃತಗೊಂಡಾಗ ಅವರ ಜೀವನದಲ್ಲೂ ಸಿನಿಮೀಯ ಘಟನೆಯೊಂದು ನಡೆದು ಹೋಗಿತ್ತು. ಅಪಹರಣಗೊಂಡು 108 ದಿನಗಳ ನಂತರ ರಾಜ್ ಬಿಡುಗಡೆಯಾಗಿದ್ದರು. ತಮ್ಮ 77ನೆ ವಯಸ್ಸಿನಲ್ಲಿ ಅವರು ಎಪ್ರಿಲ್ 12, 2006ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X