Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಳಕೆಯಾಗದ "ನಿರ್ಭಯ ನಿಧಿ": ಮಹಿಳೆಯರ...

ಬಳಕೆಯಾಗದ "ನಿರ್ಭಯ ನಿಧಿ": ಮಹಿಳೆಯರ ಸುರಕ್ಷತೆಯ ಯೋಜನೆಯನ್ನು ಕಡೆಗಣಿಸಿದ ರಾಜ್ಯ ಸರಕಾರಗಳು

ವಾರ್ತಾಭಾರತಿವಾರ್ತಾಭಾರತಿ22 May 2017 9:07 AM IST
share
ಬಳಕೆಯಾಗದ ನಿರ್ಭಯ ನಿಧಿ: ಮಹಿಳೆಯರ ಸುರಕ್ಷತೆಯ ಯೋಜನೆಯನ್ನು ಕಡೆಗಣಿಸಿದ ರಾಜ್ಯ ಸರಕಾರಗಳು

ಹೊಸದಿಲ್ಲಿ, ಮೇ 22: ದೆಹಲಿಯಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಗೆ ನಾಲ್ಕು ವರ್ಷ ಸಂದಿದ್ದರೂ, ಮಹಿಳೆಯರ ಸುರಕ್ಷೆ ಸ್ಥಿತಿ ಮಾತ್ರ ಇನ್ನೂ ಹಲವು ರಾಜ್ಯಗಳಲ್ಲಿ ದಯನೀಯ ಸ್ಥಿತಿಯಲ್ಲೇ ಇದೆ. ಮಹಿಳೆಯರ ಸುರಕ್ಷೆಗಾಗಿ ಕಾಯ್ದಿರಿಸಿರುವ 3,000 ಕೋಟಿ ರೂ.ಯ ನಿರ್ಭಯ ನಿಧಿಯನ್ನು ಬಹುತೇಕ ರಾಜ್ಯ ಸರಕಾರಗಳು ಸಮರ್ಪಕವಾಗಿ ಬಳಸಿಕೊಳ್ಳದಿರುವುದು ಬೆಳಕಿಗೆ ಬಂದಿದೆ.

ಈ ನಿಧಿಯಿಂದ ನೆರವು ಪಡೆಯಲು ರಾಜ್ಯ ಸರಕಾರಗಳು, ಮಹಿಳೆಯರು ಅತ್ಯಾಚಾರ ಹಾಗೂ ಇತರ ಅಪರಾಧಗಳ ವಿರುದ್ಧ ಸಂಪೂರ್ಣ ಸುರಕ್ಷೆ ಪಡೆಯುವ ದೃಷ್ಟಿಕೋನದ ಪ್ರಸ್ತಾಪವನ್ನು ಕೇಂದ್ರಕ್ಕೆ ಸಲ್ಲಿಸಬೇಕು. ಆದರೆ ಕೆಲ ರಾಜ್ಯಗಳು ಮಾತ್ರ ಇಂಥ ಪ್ರಸ್ತಾಪ ಸಲ್ಲಿಸಿವೆ. ಕೆಲ ರಾಜ್ಯಗಳು ನಿಧಿಯಿಂದ ನೆರವು ಪಡೆದಿದ್ದರೂ, ಅದರ ಅನುಷ್ಠಾನ ಅಸಮರ್ಪಕವಾಗಿದೆ.

ದಕ್ಷಿಣ ರಾಜ್ಯಗಳ ಪೈಕಿ ತಮಿಳುನಾಡು ಈ ಸಂಬಂಧ ಕೇಂದ್ರಕ್ಕೆ ಯಾವುದೇ ಪ್ರಸ್ತಾಪ ಸಲ್ಲಿಸಿಲ್ಲ. ಆಂಧ್ರ ಸರಕಾರ ಕಳೆದ ವರ್ಷ ಪ್ರಸ್ತಾಪ ಸಲ್ಲಿಸಿದ್ದು, ಕೆಲವೆಡೆಗಳಲ್ಲಿ ಪೈಲಟ್ ಯೋಜನೆಯಾಗಿ ಕೈಗೊಳ್ಳಲು ಉದ್ದೇಶಿಸಿದೆ. ಒಡಿಶಾ ಕೂಡಾ ಅನುಮೋದನೆಗೆ ಕಾಯುತ್ತಿದೆ.

ನಿರ್ಭಯಾ ಪ್ರಕರಣದ ಬಳಿಕ ನೇಮಕಗೊಂಡ ಜೆ.ಎಸ್.ವರ್ಮಾ ಸಮಿತಿ ಮಹಿಳೆಯರ ಸುರಕ್ಷೆಗಾಗಿ ಹಲವು ಶಿಫಾರಸ್ಸುಗಳನ್ನು ಮಾಡಿತ್ತು. ಇದರಲ್ಲಿ ಪೊಲೀಸ್ ಠಾಣೆಗಳಲ್ಲಿ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಸಿಸಿಟಿವಿ ಕಣ್ಗಾವಲು, ಕಾನೂನಾತ್ಮಕ ಕ್ರಮಗಳಲ್ಲಿ ಸುಧಾರಣೆ, ಪಠ್ಯದಲ್ಲಿ ಲಿಂಗ ಸಂವೇದನೆಯಂತಹ ಅಂಶಗಳನ್ನು ಸೇರಿಸುವುದು ಮತ್ತಿತರ ಕ್ರಮಗಳು ಸೇರಿವೆ. ಆದರೆ ಈ ಯಾವ ಕ್ರಮಕ್ಕೂ ರಾಜ್ಯ ಸರಕಾರಗಳು ಮುಂದಾಗಿಲ್ಲ. ಕರ್ನಾಟಕದಲ್ಲಿ 6,211 ಬಸ್ಸುಗಳ ಪೈಕಿ ಕೇವಲ 500 ಬಸ್ಸುಗಳಿಗೆ ಸಿಸಿಟಿವಿ ಕಣ್ಗಾವಲು ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X