ಉಪ್ಪಿನಂಗಡಿ: ಇಲ್ಲಿನ ಕಡವಿನಬಾಗಿಲು ನಿವಾಸಿ ಅಬ್ದುಲ್ ಖಾದರ್ (ಮೋನಾಕ) (45) ಜ. 1ರಂದು ರಾತ್ರಿ ತನ್ನ ಮನೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಇವರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.
ಉಪ್ಪಿನಂಗಡಿ: ಇಲ್ಲಿನ ಕಡವಿನಬಾಗಿಲು ನಿವಾಸಿ ಅಬ್ದುಲ್ ಖಾದರ್ (ಮೋನಾಕ) (45) ಜ. 1ರಂದು ರಾತ್ರಿ ತನ್ನ ಮನೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಇವರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.