ಪದ್ಮಪ್ರಸಾದ್
ಮೂಡುಬಿದಿರೆ : ಚೌಟರ ಅರಮನೆಯ ಹಿರಿಯರಾದ ಪದ್ಮಪ್ರಸಾದ್(72) ಮಂಗಳೂರಿನ ಸ್ವಗೃಹದಲ್ಲಿ ಬುಧವಾರ ನಿಧನರಾದರು. ಮೂಡುಬಿದಿರೆಯ ಬಸದಿಗಳ ಮೊಕ್ತೇಸರರಾಗಿದ್ದ ಅವರು ಮಂಗಳೂರಿನಲ್ಲಿ ಉದ್ಯಮಿಯಾಗಿದ್ದರು.
ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಅವರ ನಿಧನಕ್ಕೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಶೋಕ ವ್ಯಕ್ತಪಡಿಸಿದ್ದಾರೆ.
Next Story