ಮಂಗಳೂರು, ಸೆ.30: ಗುರುಪುರ ಮೂಳೂರು ವೈದ್ಯನಾಥ ದೈವಸ್ಥಾನದ ಭಂಡಾರದ ಮನೆ ನಿವಾಸಿ ಶೇಖರ ಅಮೀನ್ ಗುರುವಾರ ನಿಧನರಾದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಗುರುಪುರ ರುದ್ರಭೂಮಿಯಲ್ಲಿ ಮೃತರ ಅಂತ್ಯಸಂಸ್ಕಾರ ನಡೆಯಿತು.
ಮಂಗಳೂರು, ಸೆ.30: ಗುರುಪುರ ಮೂಳೂರು ವೈದ್ಯನಾಥ ದೈವಸ್ಥಾನದ ಭಂಡಾರದ ಮನೆ ನಿವಾಸಿ ಶೇಖರ ಅಮೀನ್ ಗುರುವಾರ ನಿಧನರಾದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಗುರುಪುರ ರುದ್ರಭೂಮಿಯಲ್ಲಿ ಮೃತರ ಅಂತ್ಯಸಂಸ್ಕಾರ ನಡೆಯಿತು.