ಮಂಗಳೂರು, ಅ.26: ಸುರತ್ಕಲ್ ಸಾಹುಕಾರ್ ಮನೆಯ ನಿವಾಸಿ ದಿನಸಿ ಅಂಗಡಿ ವ್ಯಾಪಾರಿ ಅಬ್ದುಲ್ ಖಾದರ್ (83) ಮಂಗಳವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಒಬ್ಬ ಪುತ್ರ ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮಂಗಳೂರು, ಅ.26: ಸುರತ್ಕಲ್ ಸಾಹುಕಾರ್ ಮನೆಯ ನಿವಾಸಿ ದಿನಸಿ ಅಂಗಡಿ ವ್ಯಾಪಾರಿ ಅಬ್ದುಲ್ ಖಾದರ್ (83) ಮಂಗಳವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಒಬ್ಬ ಪುತ್ರ ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.