ಕಿನ್ನಿಗೋಳಿ : ಕಿಲೆಂಜೂರು ಕಾಮೈತೋಟ ಜಯರಾಮ ಶೆಟ್ಟಿಯವರು (52) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಪುಣೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಓರ್ವ ಪುತ್ರ ಮತ್ತು ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.
ಕಿನ್ನಿಗೋಳಿ : ಕಿಲೆಂಜೂರು ಕಾಮೈತೋಟ ಜಯರಾಮ ಶೆಟ್ಟಿಯವರು (52) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಪುಣೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಓರ್ವ ಪುತ್ರ ಮತ್ತು ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.