ಉಡುಪಿ : ಮಂಗಳೂರಿನ ಮಣ್ಣಗುಡ್ಡ ನಿವಾಸಿ ದಿ.ಗೋಪಿನಾಥ ರಾಯ್ಕರ್ ಅವರ ಧರ್ಮಪತ್ನಿ, ಬಿಎಸ್ಎನ್ಎಲ್ನ ನಿವೃತ್ತ ಉದ್ಯೋಗಿ ಚಂದ್ರಕಲಾ ರಾಯ್ಕರ್(79) ವಯೋ ಸಹಜವಾಗಿ ಮಂಗಳೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಮೃತರು ಪುತ್ರ, ಪುತ್ರಿ, ಸೊಸೆ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಉಡುಪಿ : ಮಂಗಳೂರಿನ ಮಣ್ಣಗುಡ್ಡ ನಿವಾಸಿ ದಿ.ಗೋಪಿನಾಥ ರಾಯ್ಕರ್ ಅವರ ಧರ್ಮಪತ್ನಿ, ಬಿಎಸ್ಎನ್ಎಲ್ನ ನಿವೃತ್ತ ಉದ್ಯೋಗಿ ಚಂದ್ರಕಲಾ ರಾಯ್ಕರ್(79) ವಯೋ ಸಹಜವಾಗಿ ಮಂಗಳೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಮೃತರು ಪುತ್ರ, ಪುತ್ರಿ, ಸೊಸೆ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.