Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ತನ್ನ ನಿಬಂಧನೆಗೆ ಎಳ್ಳುನೀರು ಬಿಟ್ಟ...

ತನ್ನ ನಿಬಂಧನೆಗೆ ಎಳ್ಳುನೀರು ಬಿಟ್ಟ ಕಸಾಪ?

ರೂಪಾ ಹಾಸನರೂಪಾ ಹಾಸನ2 Jan 2019 12:04 AM IST
share

ಮಾನ್ಯರೇ,

ಕನ್ನಡ ಸಾಹಿತ್ಯ ಪರಿಷತ್ತು ತನ್ನ 103 ವರ್ಷಗಳನ್ನು ಮುಗಿಸಿದೆ! ಹಾಗೆಯೇ 83 ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳನ್ನೂ, ರಾಜ್ಯದಾದ್ಯಂತ ಬಹುಶಃ ಸಾವಿರಕ್ಕೂ ಹೆಚ್ಚು ಜಿಲ್ಲಾ, ತಾಲೂಕು, ಹೋಬಳಿ ಸಾಹಿತ್ಯ ಸಮ್ಮೇಳನಗಳನ್ನೂ ಮಾಡಿ ಮುಗಿಸಿದೆ.

ಕಸಾಪದ ಹುಟ್ಟಿಗೆ ಕಾರಣವೇನೆಂದು ನೋಡಿದರೆ- ಅದರ ನಿಬಂಧನೆಯಲ್ಲಿ ಬೈಲಾ ಬಹಳ ಮುಖ್ಯವಾಗಿ ಅದರ ಉದ್ದೇಶ: ಕನ್ನಡ ಶಾಲೆಗಳ ಸ್ಥಾಪನೆ, ಅವುಗಳಿಗೂ ಮತ್ತು ಸಾಕ್ಷರತಾ ಪ್ರಚಾರಕ್ಕೂ ಪ್ರೋತ್ಸಾಹ ಎಂದಿದೆ!

ಈಗ ನೋಡಿದರೆ ಕನ್ನಡ ಶಾಲೆಗಳ ಸ್ಥಾಪನೆ ಮತ್ತು ಅವುಗಳಿಗೆ ಪ್ರೋತ್ಸಾಹ ಎಂಬ ಬಹುಮುಖ್ಯ ಆಶಯ ಎಲ್ಲಿಗೆ ಹೋಯ್ತು? ನಮ್ಮ ಕಣ್ಣೆದುರಿಗೇ ಕಳೆದೊಂದು ದಶಕದಲ್ಲೇ 12,000ಕ್ಕೂ ಹೆಚ್ಚಿನ ಸರಕಾರಿ ಕನ್ನಡ ಶಾಲೆಗಳು ಮುಚ್ಚಲ್ಪಟ್ಟಿವೆ. ಇದರೆಡೆಗೆ ಕಸಾಪ ಕಣ್ಣೆತ್ತಿಯೂ ನೋಡಿಲ್ಲ! ಇಷ್ಟೂ ವರ್ಷಗಳಿಂದ ತನಗೂ ತನ್ನ ನಿಬಂಧನೆಯಲ್ಲಿರುವ ಕನ್ನಡ ಶಾಲೆಗಳ ಹಿತರಕ್ಷಣೆಗೂ ಸಂಬಂಧವೇ ಇಲ್ಲದಂತಿರುವ ಕಸಾಪ, ಕನ್ನಡದ ಹೆಸರಲ್ಲಿ ಅದ್ದೂರಿ ಸಮ್ಮೇಳನಗಳನ್ನು ಮಾತ್ರ ಮಾಡುತ್ತಾ ತನ್ನ ನಿಬಂಧನೆಗೆ ತಾನೇ ಎಳ್ಳುನೀರುಬಿಟ್ಟಂತೆನಿಸುತ್ತಿದೆ.

ಈಗಲಾದರೂ ಕಸಾಪ ಕಣ್ಣುಬಿಡಬೇಕು. ಕನಿಷ್ಠಪಕ್ಷ ಮುಚ್ಚಿರುವ ಸರಕಾರಿ ಕನ್ನಡ ಶಾಲೆಗಳನ್ನು ತೆರೆಯಲು ಮತ್ತು ಬಿದ್ದು ಹೋಗುವಂತಿರುವ ಶಾಲೆಗಳನ್ನು ಎತ್ತಿ ನಿಲ್ಲಿಸುವ ಮೂಲಕ ಕನ್ನಡ ಭಾಷೆಯ ಪ್ರಚಾರ ಮಾತ್ರವಲ್ಲ, ರಕ್ಷಣೆ ಮತ್ತು ಅಭಿವೃದ್ಧಿ ಎಂಬ ತನ್ನ ಮುಖ್ಯ ನಿಬಂಧನೆಗೆ ತಾನು ಬದ್ಧವಾಗಬೇಕಿದೆ. ಬದ್ಧತೆಗೆ ಪರೀಕ್ಷೆ ಎಂದರೆ-ಇದಾಗುವವರೆಗಾದರೂ ತಾನು ಸಾಹಿತ್ಯ ಸಮ್ಮೇಳನಗಳನ್ನು ನಡೆಸುವುದಿಲ್ಲವೆಂಬ ದಿಟ್ಟತನದ ನಿರ್ಧಾರ ಮಾತ್ರ. ಆಗ ಕಸಾಪಕ್ಕೆ ಮರುಜೀವ ಬಂದಂತಾಗುತ್ತದೆ.

share
ರೂಪಾ ಹಾಸನ
ರೂಪಾ ಹಾಸನ
Next Story
X