Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇ-ಬಿಲ್ ವ್ಯವಸ್ಥೆ ಪ್ರೋತ್ಸಾಹಿಸಿ

ಇ-ಬಿಲ್ ವ್ಯವಸ್ಥೆ ಪ್ರೋತ್ಸಾಹಿಸಿ

-ಮುರುಗೇಶ ಡಿ., ದಾವಣಗೆರೆ-ಮುರುಗೇಶ ಡಿ., ದಾವಣಗೆರೆ28 Jun 2022 12:00 AM IST
share

ಮಾನ್ಯರೇ,
 
ಸರಕಾರ ಕಾಗದ ರಹಿತ ವ್ಯವಹಾರವನ್ನು ಉತ್ತೇಜಿಸಲು, ಆದಷ್ಟು ಮಟ್ಟಿಗೆ ಕಾಗದ ಬಳಕೆಯನ್ನು ಕಡಿಮೆ ಮಾಡಲು ಹಲವು ಕ್ರಮಗಳನ್ನು ಕೈಗೊಂಡಿದೆ. ಇದಕ್ಕೆ ಪೂರಕವಾಗಿ ಬೇರೆ ಬೇರೆ ರಾಜ್ಯಗಳ ವಿಧಾನಸಭಾ ಅಧಿವೇಶನದಲ್ಲಿಯೂ ಕಾಗದ ರಹಿತ ವರದಿ ಮಂಡಿಸುತ್ತಿರುವುದು ಉತ್ತಮ ಬೆಳವಣಿಗೆ. ಈ ಪ್ರಕ್ರಿಯೆ, ಸರಕಾರದ ಮಟ್ಟದಲ್ಲಾದರೆ ಸಾಲದು, ಜನಸಾಮಾನ್ಯರ ಪ್ರತಿಯೊಂದು ವ್ಯವಹಾರಗಳಲ್ಲಿಯೂ ಕಡ್ಡಾಯಗೊಳಿಸುವ ಅವಶ್ಯಕತೆ ಇದೆ. ಯಾಕೆಂದರೆ ಸೂಪರ್ ಮಾರ್ಕೆಟ್, ಶಾಪಿಂಗ್ ಮಾಲ್, ಮೆಡಿಕಲ್ ಶಾಪ್, ಪೆಟ್ರೋಲ್ ಬಂಕ್ ಮುಂತಾದ ಅನೇಕ ಕಡೆಗಳಲ್ಲಿ ಕಡ್ಡಾಯವಾಗಿ ಕಾಗದದ ಬಿಲ್‌ಗಳನ್ನೇ ನೀಡುತ್ತಾರೆ. ಉದಾಹರಣೆಗೆ, ನನಗೆ ಗೊತ್ತಿರುವ ಮೆಡಿಕಲ್ ಶಾಪ್ ಒಂದರಲ್ಲಿ ಒಂದು ರೂಪಾಯಿ ಗುಳಿಗೆ ತೆಗೆದುಕೊಂಡರೂ ಕೂಡ ಮಾರುದ್ದ ಬಿಲ್ ನೀಡುತ್ತಾರೆ. ಒಂದು ರೂಪಾಯಿಗೂ ಇಷ್ಟುದ್ದ ಬಿಲ್ ನೀಡಿದರೆ ಹೇಗೆ ಎಂಬ ಪ್ರಶ್ನೆಯನ್ನಿತ್ತರೆ, ‘‘ಅಣ್ಣಾ, ಬಿಲ್ ನೀಡದೆ ಇದ್ದರೆ ಕೆಲಸದಿಂದ ತೆಗೆಯುತ್ತಾರೆ. ನಮ್ಮ ಮೇಲಧಿಕಾರಿಗಳಿಗೆ ಮನವಿ ಮಾಡಿ’’ ಎಂದರು. ಹೀಗೆ ಹುಡುಕುತ್ತಾ ಹೋದರೆ ಇಂತಹ ಅನೇಕ ಉದಾಹರಣೆಗಳು ಸಿಗುತ್ತವೆ. ಮೂಗಿಗಿಂತ ಮೂಗುತಿಯೇ ಭಾರ ಎಂಬಂತೆ ಒಂದು ರೂಪಾಯಿ ಗುಳಿಗೆಗೂ ಮಾರುದ್ದ ಬಿಲ್ ನೀಡುವ ಅವಶ್ಯಕತೆ ಇದೆಯೇ? ಕಾಗದದ ಬಿಲ್ ನೀಡುವ ಬದಲು, ಬಿಲ್‌ನ ಮೊತ್ತ, ವಿವರ ಮೊಬೈಲ್‌ಗೆ ಸೀದಾ ಮೆಸೇಜ್ ಬರುವಂತೆ ಜಾರಿಗೊಳಿಸಿದರೆ ಇನ್ನೂ ಅನುಕೂಲ. ವಾರ್ಷಿಕವಾಗಿ ಸಾವಿರಾರು ಟನ್ ಪೇಪರ್ ಬಳಕೆ ಕಡಿಮೆಯಾಗುತ್ತದೆ. ರಾಜ್ಯಸರಕಾರ ಕಾಗದ ಸಹಿತ ವ್ಯವಹಾರವನ್ನು ಕಡಿಮೆ ಮಾಡಿ, ಇದರ ಸಾಧಕ ಬಾಧಕಗಳನ್ನು ಪರಿಶೀಲಿಸಿ ಇ-ಬಿಲ್ ವ್ಯವಸ್ಥೆ ಪ್ರೋತ್ಸಾಹಿಸಲು ಚಿಂತನೆ ನಡೆಸಬೇಕಾಗಿದೆ. 

share
-ಮುರುಗೇಶ ಡಿ., ದಾವಣಗೆರೆ
-ಮುರುಗೇಶ ಡಿ., ದಾವಣಗೆರೆ
Next Story
X