Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗ್ರಹಣ ಹಿಡಿದವರು!

ಗ್ರಹಣ ಹಿಡಿದವರು!

-ಮುರುಗೇಶ ಡಿ., ದಾವಣಗೆರೆ-ಮುರುಗೇಶ ಡಿ., ದಾವಣಗೆರೆ7 Nov 2022 11:51 PM IST
share

ಮಾನ್ಯರೇ,

ಗ್ರಹಣಗಳು ಬಂತೆಂದರೆ ಅದು ಮುಗಿಯುವವರೆಗೂ ನ್ಯೂಸ್ ಚಾನಲ್‌ಗಳಿಗೆ ವಾರ ಪೂರ್ತಿ ಬರೀ ಅದರದೇ ಸುದ್ದಿ. ಕಾರ್ಯಕ್ರಮಗಳಲ್ಲಿ ಜ್ಯೋತಿಷಿಗಳನ್ನು ಕೂರಿಸಿಕೊಂಡು ಅದೇ ಚರ್ಚೆ. ದೇಶಕ್ಕೆ ಕೆಡುಕಾಗುತ್ತದೆ, ಇಂತಹ ರಾಶಿಯವರಿಗೆ ಗಂಡಾಂತರವಿದೆ, ಸುನಾಮಿ, ಅತಿವೃಷ್ಟಿ, ಭೂಕಂಪವಾಗುತ್ತದೆ ಎಂಬೆಲ್ಲಾ ಹೆದರಿಸುವ ಸುದ್ದಿಗಳೇ ಹೆಚ್ಚು. 

ತಮ್ಮ ಟಿಆರ್‌ಪಿಗೋಸ್ಕರ ಮುಗ್ಧ ಜನರನ್ನು ಘಾಸಿಗೊಳಿಸುವಂತಹ ಕೆಲಸ ನ್ಯೂಸ್‌ಚಾನೆಲ್‌ಗಳು ಏಕೆ ಮಾಡಬೇಕು? ನ್ಯೂಸ್ ಚಾನಲ್‌ಗಳೇ ಇಲ್ಲದ ಕಾಲದಲ್ಲಿ ನಮ್ಮ ತಾತ, ಮುತ್ತಾತನವರು ವರ್ಷಕ್ಕೆ ಇಂತಹ ಅನೇಕ ಗ್ರಹಣಗಳನ್ನು ಜಯಿಸಿ ನೂರಾರು ವರ್ಷ ಬಾಳಿ ಬದುಕಿದ್ದಾರೆ. ನ್ಯೂಸ್ ಚಾನಲ್‌ಗಳಲ್ಲಿ ಗ್ರಹಣಗಳ ಬಗ್ಗೆ ಪ್ರಸಾರವಾಗುವ ವಿಚಾರಗಳನ್ನು ಕೇಳಿ ಹತ್ತಾರು ವರ್ಷ ಬಾಳಿ ಬದುಕುವವನು ಕೂಡ ಹೆದರಿ ಹತ್ತೇ ದಿನಕ್ಕೆ ಸಾಯುವಂತಾಗುತ್ತಾನೆ. ಪ್ರಕೃತಿಯ ಮುಂದೆ ಯಾರೂ ಸಮಾನರಲ್ಲ, ಯಾವ ಯಾವ ಕಾಲಕ್ಕೆ ಏನೇನು ಆಗಬೇಕೊ ಅದು ಆಗಿಯೇ ತೀರುತ್ತದೆ ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಮತ್ತು ಮುಂಚಿತವಾಗಿ ಹೇಳಲೂ ಸಾಧ್ಯವಿಲ್ಲ.
 ದೃಶ್ಯ ಮಾಧ್ಯಮಗಳು ಇನ್ನಾದರೂ ಹೆದರಿಸುವಂತಹ ಕೆಲಸಗಳನ್ನು ಕೈಬಿಡಲಿ. ದೇಶದಲ್ಲಿ ಚರ್ಚಿಸುವಂತಹ ವಿಷಯಗಳು ಸಾಕಷ್ಟಿವೆ. ಅಂತಹವುಗಳನ್ನು ಚರ್ಚಿಸಿ ಸರಕಾರದ ಗಮನ ಸೆಳೆಯುವ ಮೂಲಕ ಜನತೆಗೆ ಒಳಿತು ಮಾಡಲಿ.
 

share
-ಮುರುಗೇಶ ಡಿ., ದಾವಣಗೆರೆ
-ಮುರುಗೇಶ ಡಿ., ದಾವಣಗೆರೆ
Next Story
X