Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಶಾಲಾ ಮಕ್ಕಳ ಸಮವಸ್ತ್ರ ಪೂರೈಕೆ...

ಶಾಲಾ ಮಕ್ಕಳ ಸಮವಸ್ತ್ರ ಪೂರೈಕೆ ವ್ಯವಸ್ಥಿತವಾಗಲಿ

-ಲಾವಣ್ಯ, ಪುತ್ತೂರು-ಲಾವಣ್ಯ, ಪುತ್ತೂರು2 Feb 2023 12:18 AM IST
share

ಮಾನ್ಯರೇ,

ಉಳ್ಳವರ ಮಕ್ಕಳು ಖಾಸಗಿ ಶಾಲೆಗೆ ಹೋಗುತ್ತಾರೆ. ಸರಕಾರಿ ಶಾಲೆಗೆ ಮಕ್ಕಳು ಹೆಚ್ಚಾಗಿ ಗ್ರಾಮಾಂತರ ಭಾಗದಿಂದ ಬರುತ್ತಾರೆ. ಅಪ್ಪ, ಅಮ್ಮ ಕೂಲಿ ಮಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಹರಸಾಹಸ ಪಡುತ್ತಾರೆೆ. ಸರಕಾರ ಮಕ್ಕಳಿಗೆ ಸಮವಸ್ತ್ರ ನೀಡುವುದರಿಂದ ಮಕ್ಕಳಲ್ಲಿ ಭೇದ-ಭಾವ ಉಂಟಾಗದು. ಆದರೆ ಸರಕಾರಿ ಶಾಲಾ ಮಕ್ಕಳಿಗೆ ಸರಿಯಾದ ಸಮವಸ್ತ್ರ ಸಿಗದಿದ್ದರೆ ಸರಕಾರಿ ಶಾಲೆಯ ಬಗ್ಗೆ ಮಕ್ಕಳಿಗೆ ಕೀಳರಿಮೆ ಉಂಟಾಗಬಹುದು.
ಖಾಸಗಿ ಶಾಲೆಯಲ್ಲಿ ವರ್ಷಕ್ಕೊಮ್ಮೆ ಸಮವಸ್ತ್ರವನ್ನು ಬದಲಾವಣೆ ಮಾಡುವ ಪದ್ಧತಿ ಇದೆ. ಆದರೆ ಸರಕಾರಿ ಶಾಲೆಯಲ್ಲಿ ಇದು ಸಾಧ್ಯವಾಗುತ್ತಿಲ್ಲ. ಮಕ್ಕಳು ಇರುವ ಒಂದೇ ಜೊತೆ ಬಟ್ಟೆ ಹಾಕಿಕೊಂಡು ಪ್ರತಿದಿನವೂ ಹೇಗೆ ಹೋಗಲು ಸಾಧ್ಯ? ಒಂದೇ ಬಟ್ಟೆಯನ್ನು ಪ್ರತಿದಿನ ಹಾಕುವುದರಿಂದ ಆ ಬಟ್ಟೆ ಕೊಳೆಯಾಗುವುದಿಲ್ಲವೇ? ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಇದು ಪರಿಣಾಮ ಬಿರುವುದಿಲ್ಲವೇ?
ಸಮವಸ್ತ್ರವಿಲ್ಲದೆ ಶಾಲೆಗೆ ಹೋದರೆ ಶಿಕ್ಷಕರು ತರಗತಿಯಿಂದ ಹೊರಗಡೆ ಹಾಕುತ್ತಾರೆ. ಇದನ್ನೆಲ್ಲಾ ಸಹಿಸಿಕೊಂಡು ವಿದ್ಯಾರ್ಥಿಗಳು ಕಲಿಕೆಯತ್ತ ಮುಂದುವರಿಯಲು ಸಾಧ್ಯವೇ?.
ಖಾಸಗಿ ಶಾಲೆಗಳಲ್ಲಿ ಇರುವ ಹಾಗೆ ಹೆಚ್ಚಿನ ಸರಕಾರಿ ಶಾಲೆಗಳಲ್ಲಿ ಸರಿಯಾದ ಗ್ರಂಥಾಲಯ, ಶೌಚಾಲಯ ಮತ್ತಿತರ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಆದರೂ ಸರಕಾರಿ ಶಾಲಾ ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಸ್ಥಾನವನ್ನು ಪಡೆಯುತ್ತಾರೆ. ಹೈಕೋರ್ಟ್ ಹೇಳಿದಂತೆ ಉತ್ಸವಗಳಿಗೆ ಸರಕಾರವು ಕೋಟಿ ಕೋಟಿ ರೂ. ಖರ್ಚು ಮಾಡುತ್ತದೆ. ಆದರೆ ಸರಕಾರಿ ಶಾಲಾ ಮಕ್ಕಳನ್ನು ನಿರ್ಲಕ್ಷಿಸುವುದು ಬೇಸರದ ಸಂಗತಿ. ಇನ್ನಾದರೂ ಸರಕಾರ ಸರಿಯಾದ ಸಮವಸ್ತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು.
 

share
-ಲಾವಣ್ಯ, ಪುತ್ತೂರು
-ಲಾವಣ್ಯ, ಪುತ್ತೂರು
Next Story
X