Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬೇಸಿಗೆಯಲ್ಲಿ ಪ್ರಾಣಿ-ಪಕ್ಷಿಗಳ ದಾಹ...

ಬೇಸಿಗೆಯಲ್ಲಿ ಪ್ರಾಣಿ-ಪಕ್ಷಿಗಳ ದಾಹ ನೀಗಿಸೋಣ

ವಿಜಯಲಕ್ಷ್ಮೀ ಹೊಸಪೇಟೆ, ಕೆ.ಎನ್. ಹಳ್ಳಿವಿಜಯಲಕ್ಷ್ಮೀ ಹೊಸಪೇಟೆ, ಕೆ.ಎನ್. ಹಳ್ಳಿ17 March 2023 11:42 AM IST
share
ಬೇಸಿಗೆಯಲ್ಲಿ ಪ್ರಾಣಿ-ಪಕ್ಷಿಗಳ ದಾಹ ನೀಗಿಸೋಣ

ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗ ಬಿಸಿಲಿನ ತಾಪ ಹೆಚ್ಚಾಗಿ ನೀರಿಗೆ ಹಾಹಾಕಾರ ಉಂಟಾಗಿದ್ದು, ಮನುಷ್ಯರು ಮಾತ್ರವಲ್ಲ, ಪ್ರಾಣಿ-ಪಕ್ಷಿ ಸಂಕುಲಗಳು ಜೀವಜಲಕ್ಕಾಗಿ ಪರದಾಡುವ ಪರಿಸ್ಥಿತಿ ಹೆಚ್ಚಾಗಿದೆ.

ಮಾರ್ಚ್, ಎಪ್ರಿಲ್, ಮೇ ಈ ಮೂರು ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುತ್ತದೆ. ಅಷ್ಟೇ ಅಲ್ಲ ಈ ತಿಂಗಳಲ್ಲಿ ಜಲಮೂಲಗಳು, ಕೆರೆ ಕಟ್ಟೆಗಳು ಬರಿದಾಗುತ್ತಿದ್ದು, ಪ್ರಾಣಿ, ಪಕ್ಷಿಗಳು ಬಿಸಿಲಿನ ಬೇಗೆ ತಾಳಲಾರದೆ, ಸರಿಯಾಗಿ ನೀರು ಸಿಗದೆ ನಿತ್ರಾಣಗೊಂಡು ಸಾಯುತ್ತವೆ.

ಮಾರ್ಚ್‌ಗಿಂತ ಎಪ್ರಿಲ್ ತಿಂಗಳಲ್ಲಿ ಸೂರ್ಯನ ಪ್ರಖರತೆ ಮತ್ತಷ್ಟು ಹೆಚ್ಚಾಗಿರುತ್ತದೆ. ಹೀಗಾಗಿ ಈ ಬಿಸಿಲಿನ ತಾಪಕ್ಕೆ ಬಾಯಾರಿ ಪ್ರಾಣಿ ಪಕ್ಷಿಗಳು ನಿತ್ರಾಣಗೊಂಡು ನೆಲಕ್ಕೆ ಬಿದ್ದು ಸಾಯುತ್ತವೆ. ಕಾಗೆ, ಗುಬ್ಬಿ, ಪಾರಿವಾಳ, ಹದ್ದು ಮುಂತಾದ ಪಕ್ಷಿಗಳಲ್ಲದೆ ನಾಯಿ, ಅಳಿಲು, ಬೆಕ್ಕು ಹಾಗೂ ಕೋತಿಗಳು ಕೂಡಾ ಬಿಸಿಲಿನ ತಾಪಕ್ಕೆ ನಲುಗಿ ಮೂರ್ಛೆ ತಪ್ಪುತ್ತವೆ. 

ಈ ಅನಾಹುತ ತಪ್ಪಿಸಬೇಕು ಎಂದರೆ ನಾವು ಸಾರ್ವಜನಿಕರು ಮರಗಳ ಕೆಳಗೆ, ಮನೆಯ ಅಂಗಳದಲ್ಲಿ ಅಥವಾ ಅಂಗಡಿಗಳ ಬಳಿ ನೀರಿನ ಬಟ್ಟಲುಗಳನ್ನು ಇಟ್ಟು ಮಾನವೀಯತೆ ಮೆರೆಯಬೇಕಾಗಿದೆ. ಅಲ್ಲದೆ ಸಾರ್ವಜನಿಕ ಪಾರ್ಕ್‌ಗಳಲ್ಲಿಯೂ ಪ್ರಾಣಿ, ಪಕ್ಷಿಗಳಿಗೆ ನೀರಿನ ದಾಹ ತೀರಿಸಲು ನೀರಿನ ತೊಟ್ಟಿಗಳನ್ನು ಅಳವಡಿಸಬೇಕು. 
ನೀರಿನ ದಾಹ ತಣಿಸುವುಲ್ಲದೆ ಪ್ರಾಣಿ, ಪಕ್ಷಿಗಳಿಗೆ ಅಲ್ಲಲ್ಲಿ ಒಂದಿಷ್ಟು ಆಹಾರವನ್ನೂ ಇಟ್ಟರೆ ಅವುಗಳು ಬದುಕಿಕೊಳ್ಳುತ್ತವೆ.

ಬಿಸಿಲಿನ ತಾಪ ಹೆಚ್ಚಳದ ಜೊತೆಗೆ ಈಗಿನ ಹೊಸರೀತಿಯ ಕಟ್ಟಡಗಳೂ ಒಂದು ರೀತಿಯಲ್ಲಿ ಪಕ್ಷಿಗಳ ಅಳಿವಿಗೆ ಕಾರಣವಾಗುತ್ತದೆ. ಈಗ ಎಲ್ಲೆಡೆ ನಗರ ಪ್ರದೇಶಗಳಲ್ಲಿ ಅಲಂಕಾರಕ್ಕಾಗಿ ಮನೆ, ಬಿಲ್ಡಿಂಗ್‌ಗಳಿಗೆ ಗ್ಲಾಸ್ ಅಳವಡಿಸುತ್ತಿದ್ದಾರೆ. 

ಪಕ್ಷಿಗಳು ಬಂದು ಕಿಟಿಕಿ ಪಕ್ಕ ಕುಳಿತಾಗ ಗಾಜಿನ ಕಿಟಕಿಗಳ ಶಾಖ ತಗಲಿ ಅವುಗಳಿಗೆ ಹಾನಿ ಸಂಭವಿಸುವ ಘಟನೆಗಳೂ ಇರುತ್ತವೆ ಎಂದು ಪಕ್ಷಿ ತಜ್ಞರು ಹೇಳುತ್ತಾರೆ.

ಬಳ್ಳಾರಿಯಂತಹ ನಗರದಲ್ಲಿ ಬಿಸಿಲಿನ ತಾಪಮಾನ 35ರಿಂದ 37 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುತ್ತಿದೆ. ಮಧ್ಯಾಹ್ನ 12 ಗಂಟೆಯಿಂದ 3 ಗಂಟೆ ಸಮಯದಲ್ಲಿ ಬಿಸಿಲಿನ ಝಳ ಹೆಚ್ಚಾಗಿರುತ್ತದೆ. ಈ ಬಿಸಿಲಿನ ತಾಪದಿಂದ ನಿತ್ರಾಣಗೊಂಡು ಬೀಳುವ ಪಕ್ಷಿಗಳಿಗೆ ಚಿಕಿತ್ಸೆಯ ಅವಶ್ಯಕತೆ ಇರುತ್ತದೆ. 10ರಿಂದ 15 ದಿನಗಳ ಕಾಲ ಚಿಕಿತ್ಸೆ, ಆಹಾರ ಹಾಗೂ ವಿಶ್ರಾಂತಿ ಅಗತ್ಯವಿರುತ್ತದೆ. ಬಳಿಕ ಅದು ತನ್ನ ಹಿಂದಿನ ಸ್ಥಿತಿಗೆ ಮರಳುತ್ತದೆ. ನಂತರ ಹಾರಾಟ ನಡೆಸಲು ಅದರ ದೇಹ ಸ್ಪಂದಿಸುತ್ತದೆ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ಸಹಕಾರ ನೀಡಿದರೆ ವನ್ಯಜೀವಿ ಸಂಕುಲಗಳು ಉಳಿಯುತ್ತವೆ. ಪ್ರಾಣಿ-ಪಕ್ಷಿಗಳನ್ನು ಉಳಿಸಲು ಪ್ರತಿಯೊಬ್ಬರೂ ಕೈ ಜೋಡಿಸುವುದು ತುಂಬಾ ಅಗತ್ಯವಿದೆ.

share
ವಿಜಯಲಕ್ಷ್ಮೀ ಹೊಸಪೇಟೆ, ಕೆ.ಎನ್. ಹಳ್ಳಿ
ವಿಜಯಲಕ್ಷ್ಮೀ ಹೊಸಪೇಟೆ, ಕೆ.ಎನ್. ಹಳ್ಳಿ
Next Story
X