Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕನ್ನಡತನದ ಇಚ್ಛಾಶಕ್ತಿಗೆ ಸರಕಾರ ಸದಾ...

ಕನ್ನಡತನದ ಇಚ್ಛಾಶಕ್ತಿಗೆ ಸರಕಾರ ಸದಾ ಬದ್ಧವಾಗಿರಲಿ

-ಡಾ.ಸಂಪತ್ ಬೆಟ್ಟಗೆರೆ, ಮೂಡಿಗೆರೆ-ಡಾ.ಸಂಪತ್ ಬೆಟ್ಟಗೆರೆ, ಮೂಡಿಗೆರೆ21 March 2023 12:15 AM IST
share

ಮಾನ್ಯರೇ,

ಕನ್ನಡದ ಗೇಯತೆಗೆ ಶಾಸನದ ಮಾನ್ಯತೆಯನ್ನು ತಂದುಕೊಡುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಪ್ರಸ್ತುತವಾಗಿ ಮಂಡಿಸಿ ಶಾಸನಾತ್ಮಕವಾಗಿ ಸದನದ ಅನುಮೋದನೆಯೊಂದಿಗೆ ಹೊರತರಲು ಹೊರಟಿದ್ದಂತಹ ಕನ್ನಡ ಕಾಯ್ದೆ ನಿಜಕ್ಕೂ ಸಮಯೋಚಿತ ನಿರ್ಧಾರವಾಗಿದೆ. ಇದು ಮುಂದೆ ಇಲ್ಲಿಗೇ ನಿಲ್ಲದೆ ಮುಖ್ಯವಾಗಿ ನರ್ಸರಿ ಶಿಕ್ಷಣದಿಂದ ಮೊದಲುಗೊಂಡು ಉನ್ನತ ಶಿಕ್ಷಣದವರೆಗೆ ಒಂದು ಭಾಷೆಯಾಗಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುವ ಕಟ್ಟುನಿಟ್ಟಿನ ಶಾಶ್ವತವಾದ ಕಾಯ್ದೆಯನ್ನು ಪಕ್ಷಾತೀತವಾಗಿ ಸದನದಲ್ಲಿ ಅನುಮೋದಿಸುವುದರೊಂದಿಗೆ ಅನುಷ್ಠಾನಕ್ಕೂ ತರಬೇಕಿದೆ. ಜೊತೆಗೆ ಶಾಲಾಕಾಲೇಜು, ಸಾರ್ವಜನಿಕ ಕ್ಷೇತ್ರದ ಸರಕಾರಿ, ಖಾಸಗಿ ಹಾಗೂ ಇನ್ಯಾವುದೇ ಸ್ವರೂಪದ ಕಾರ್ಯಕ್ರಮಗಳಲ್ಲಿನ ಬ್ಯಾನರ್, ಫ್ಲೆಕ್ಸ್ ಮತ್ತು ನಾಮಫಲಕಗಳಲ್ಲಿ ಕನ್ನಡವನ್ನು ದೊಡ್ಡದಾದ ಅಕ್ಷರಗಳಲ್ಲಿ ಬರೆಯುವಂತೆ ಅಧಿಕೃತ ಸುತ್ತೊಲೆಗಳನ್ನು ಸಂಬಂಧಿಸಿದವರಿಗೆ ಕಳುಹಿಸಿ ಎಚ್ಚರಿಕೆಯನ್ನೂ ನೀಡಬೇಕಿದೆ. ಅದರಂತೆ ಕನ್ನಡೇತರರಿಗೆ ಕನ್ನಡ ಕಲಿಕೆ, ವಿವಿಧ ಹುದ್ದೆಗಳ ಆಯ್ಕೆಗಳ ಪ್ರತೀ ಸಂದರ್ಭದಲ್ಲೂ ಕಡ್ಡಾಯ ಕನ್ನಡ ಪರೀಕ್ಷೆ, ಕೆಎಎಸ್, ಎಫ್‌ಡಿಎ, ಎಸ್‌ಡಿಎಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ವಿಷಯಕ್ಕೆ ಪ್ರಧಾನ ಆದ್ಯತೆ, ಕನ್ನಡವನ್ನು ಒಂದು ಭಾಷೆಯಾಗಿ ಪರಿಗಣಿಸಿ ಪ್ರಾರಂಭದಿಂದ ಪದವಿಯವರೆಗೆ ಓದಿದವರಿಗೆ ಉದ್ಯೋಗದಲ್ಲಿ ವಿಶೇಷ ಮೀಸಲಾತಿಯನ್ನು ಒದಗಿಸಿಕೊಡುವ ಪ್ರಾಮಾಣಿಕ ಜವಾಬ್ದಾರಿಯನ್ನು ಕೂಡ ಕರ್ನಾಟಕ ಸರಕಾರವು ನಿರ್ವಹಿಸಿಕೊಂಡು ಹೋಗಬೇಕಿದೆ.
 

share
-ಡಾ.ಸಂಪತ್ ಬೆಟ್ಟಗೆರೆ, ಮೂಡಿಗೆರೆ
-ಡಾ.ಸಂಪತ್ ಬೆಟ್ಟಗೆರೆ, ಮೂಡಿಗೆರೆ
Next Story
X