Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ ಟಿ ಐ ಮೂಲಕ ಪ್ರತಿಯೊಬ್ಬರೂ ಲೋಕಪಾಲ್...

ಆರ್ ಟಿ ಐ ಮೂಲಕ ಪ್ರತಿಯೊಬ್ಬರೂ ಲೋಕಪಾಲ್ ಆಗಿ : ಮಂಗಳೂರಿನಲ್ಲಿ ಗೋಪಾಲಕೃಷ್ಣ ಗಾಂಧಿ

"ಗಾಂಧೀಜಿ ಭಿನ್ನಮತೀಯರಾಗಿದ್ದರು"

ವಾರ್ತಾಭಾರತಿವಾರ್ತಾಭಾರತಿ17 March 2016 9:21 PM IST
share
ಆರ್ ಟಿ ಐ ಮೂಲಕ ಪ್ರತಿಯೊಬ್ಬರೂ ಲೋಕಪಾಲ್ ಆಗಿ : ಮಂಗಳೂರಿನಲ್ಲಿ ಗೋಪಾಲಕೃಷ್ಣ ಗಾಂಧಿ

ಮಂಗಳೂರು , ಮಾ. 17 : ಈಗ ಎಲ್ಲರೂ ಲೋಕಪಾಲ್ ಅನ್ನು ಮರೆತುಬಿಟ್ಟಿದ್ದಾರೆ. ಆರ್ ಟಿ ಐ ಕಾಯ್ದೆ ಯು ಪಿ ಎ ಸರಕಾರದ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಸ್ವಾತಂತ್ರ್ಯಾ ನಂತರದ ಅತ್ಯುತ್ತಮ ಕೊಡುಗೆ ಇದಾಗಿದೆ. ಇದನ್ನು ಬಳಸಿ ಸರಕಾರದ ಖರ್ಚನ್ನು , ಲೆಕ್ಕವನ್ನು ಕೇಳಬೇಕು. ಆ ಮೂಲಕ ನಾವು ಪ್ರತಿಯೊಬ್ಬರೂ ಲೋಕಪಾಲ್ ಆಗಬೇಕು ಎಂದು ಗಾಂಧೀಜಿಯ ಮೊಮ್ಮಗ, ಲೇಖಕ, ಚಿಂತಕ ಹಾಗು ಮಾಜಿ ರಾಜ್ಯಪಾಲ ಗೋಪಾಲ ಕೃಷ್ಣ ಗಾಂಧಿ ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರುವಾರ ಹೇಳಿದ್ದಾರೆ.

ಇಂದಿನ ಸ್ವಚ್ಛ ಭಾರತ ಅಭಿಯಾನದ ಪೋಸ್ಟರ್ ಗಳಲ್ಲಿ ಗಾಂಧೀಜಿ ಕನ್ನಡಕವಿದೆ. ಆದರೆ ಆ ಕನ್ನಡಕದ ಹಿಂದಿದ್ದ ಗಾಂಧೀಜಿ ಈ ದೇಶವನ್ನು, ಇದರ ಜನರನ್ನು ಹಾಗು ಅವರ ಸಮಸ್ಯೆಗಳನ್ನು ನೋಡುವ ಕಣ್ಣು ಹೊಂದಿದ್ದರು. ಅವರು ಜೀವನದಲ್ಲಿ , ರಾಜಕೀಯದಲ್ಲಿ, ನೈತಿಕತೆಯಲ್ಲಿ , ಧರ್ಮದಲ್ಲಿ ಹಾಗು ಎಲ್ಲ ರಂಗಗಳಲ್ಲಿ ಸ್ವಚ್ಚತೆ ಬಯಸಿದ್ದರು. ನಮಗೆ ಮಹಾತ್ಮರ ಆ ಕಣ್ಣುಗಳು ಈಗ ಬೇಕಾಗಿವೆ ಎಂದು ಎಂದು ಅವರು ಹೇಳಿದರು.

ಗಾಂಧೀಜಿ ಭಿನ್ನಮತೀಯರಾಗಿದ್ದರು. ಅವರು ಸದಾ ಸತ್ಯದ ಪರ ನಿಂತು ಅಧ್ಕಿಕಾರದಲ್ಲಿರುವವರಿಗೂ, ಸಾಮಾನ್ಯ ಜನರಿಗೂ ಸತ್ಯವನ್ನೇ ಹೇಳಿದರು. ಹಾಗೆ ನಾವು ಕೂಡ ಜವಾಬ್ದಾರಿಯುತ ಭಿನ್ನಮತ  ವ್ಯಕ್ತಪಡಿಸುವವರಾಗಬೇಕು ಎಂದು ಅವರು ಹೇಳಿದರು . 

ಸ್ವಚ್ಛ ಭಾರತ್ ಶ್ರೇಷ್ಠ ಐಡಿಯಾ. ಆದರೆ ನಾವು ಇನ್ನೂ ಅದರ ನರ್ಸರಿಯಲ್ಲಿದ್ದೇವೆ. ನಾವು ಸ್ನಾತಕೋತ್ತರ ಹಂತಕ್ಕೆ ತಲುಪಬೇಕಿದೆ. ನಗರಗಳ ತ್ಯಾಜ್ಯವನ್ನು ಗ್ರಾಮೀಣ ಪ್ರದೇಶಕ್ಕೆ ಹಾಕುವುದು ಸರಿಯಲ್ಲ. ಹಾಗೆಯೇ ಅಣು ತ್ಯಾಜ್ಯದ ಬಗ್ಗೆ ನಾವು ಜಾಗೃತರಾಗಬೇಕಿದೆ. ಅದರ ಬಗ್ಗೆ ಹೆಚ್ಚಿನ ಮಾಹಿತಿ ಸಿಗುತ್ತಿಲ್ಲ. ಇತ್ತೀಚಿಗೆ ಗುಜರಾತ್ ನ ಅಣು ಸ್ಥಾವರದಲ್ಲಿ ಆದ ಸೋರಿಕೆ ಹಿನ್ನೆಲೆಯಲ್ಲಿ ದೇಶ ಹಾಗು ಜನರ ಹಿತದೃಷ್ಟಿಯಿಂದ ನಾವು ಈ ಕುರಿತ ವಾಸ್ತವಗಳನ್ನು ತಿಳಿಯಬೇಕಿದೆ 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X