Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಯೋ ಗ್ರಾಹಕರಿಗೆ ಮತ್ತೊಂದು...

ಜಿಯೋ ಗ್ರಾಹಕರಿಗೆ ಮತ್ತೊಂದು ‘ಸಿಹಿಸುದ್ದಿ’?

ವಾರ್ತಾಭಾರತಿವಾರ್ತಾಭಾರತಿ25 Oct 2016 10:14 AM IST
share
ಜಿಯೋ ಗ್ರಾಹಕರಿಗೆ ಮತ್ತೊಂದು ‘ಸಿಹಿಸುದ್ದಿ’?

ಮುಂಬೈ, ಅ.25: ರಿಲಯನ್ಸ್ ಜಿಯೋದ ಉಚಿತ ವೆಲ್‌ಕಂ ಆಫರ್‌ಗಳು ಟ್ರಾಯ್ ನಿರ್ದೇಶನದನ್ವಯ ಡಿಸೆಂಬರ್ 3 ರಂದು ಅಂತ್ಯಗೊಳ್ಳುವುದೆಂದು ಈ ಹಿಂದೆ ವರದಿಗಳು ತಿಳಿಸಿದ್ದವು. ಆದರೆ ಇದೀಗ ಕೆಲವು ವರದಿಗಳ ಪ್ರಕಾರ ಪರಿಸ್ಥಿತಿಯನ್ನು ಅವಲೋಕಿಸಿ ರಿಲಿಯನ್ಸ್ ಈ ಫ್ರೀ ಆಫರನ್ನುಹೇಗಾದರೂ ಮಾಡಿ ಡಿಸೆಂಬರ್ 3 ರ ನಂತರವೂ ಮುಂದುವರಿಸಿಕೊಂಡು ಹೋಗಲು ಯಾವುದಾದರೂ ದಾರಿಯನ್ನು ಹುಡುಕುವ ಪ್ರಯತ್ನದಲ್ಲಿದೆ.

ತಾನು ಉಚಿತ ಡಾಟಾ ಮತ್ತು ವಾಯ್ಸ್ ಕಾಲ್ ಸೇವೆಗಳನ್ನು ತನ್ನ ಗ್ರಾಹಕರಿಗೆ 2017 ರ ಮಾರ್ಚ್ವರೆಗೆ ಮುಂದುವರಿಸಿಕೊಂಡು ಹೋಗುವ ಸಾಧ್ಯತೆಯಿದೆಯೆಂದು ಸ್ವತಹ ರಿಲಯನ್ಸ್ ಜಿಯೋ ಕೆಲ ವಿಶ್ಲೇಷಕರಿಗೆ ಮಾಹಿತಿ ನೀಡಿದೆಯೆಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

 ‘‘ಹೆಚ್ಚೆಚ್ಚು ಗ್ರಾಹಕರನ್ನು ಸೆಳೆದು ತನ್ನ ಗುರಿಯಾದ 100 ಮಿಲಿಯನ್ ಗ್ರಾಹಕರನ್ನು ತಲುಪುವ ಉದ್ದೇಶ ಈಡೇರಿಸಿಕೊಳ್ಳಲು ಮಾರ್ಚ್  2017 ರ ವರೆಗೆ ವೆಲ್‌ಕಂ ಆಫರ್ ಮುಂದುವರಿಯಬಹುದಾಗಿ ಹಾಗೂ ರಿಲಯನ್ಸ್ ಜಿಯೋದ ಡಾಟಾ ದರಗಳು ಪ್ರತಿ ಜಿಬಿಗೆ 130ರೂ.ನಿಂದ 140 ರೂ. ಆಗಿರುತ್ತದೆ’’ಎಂಬ ಮಾಹಿತಿ ಮೋತಿಲಾಲ್ ಒಸ್ವಾಲ್ ವಿಶ್ಲೇಷಕರಿಂದ ಬಂದಿದೆ.

ಟ್ರಾಯ್ ನಿಯಮಾವಳಿಗಳ ಪ್ರಕಾರ ಉಚಿತ ಸೇವೆಗಳನ್ನು90 ದಿನಗಳಿಗಿಂತ ಹೆಚ್ಚು ಕಾಲ ಗ್ರಾಹಕರಿಗೆ ನೀಡುವ ಹಾಗಿಲ್ಲ. ಆದರೆ ಕಂಪೆನಿಯೊಂದು ಜಾರಿಗೆ ತರಬಲ್ಲ ಪ್ರಮೋಷನಲ್ ಆಫರ್ ಗಳಿಗೆ ಯಾವುದೇ ಮಿತಿಯಿರುವುದಿಲ್ಲ ಎಂದು ರಿಲಯನ್ಸ್ ಹೇಳಿಕೊಂಡಿದೆ.

‘‘ರಿಲಯನ್ಸ್ ಜಿಯೋ ಈಗಾಗಲೇ ತನ್ನ ಗ್ರಾಹಕರಿಗೆ ನಿರೀಕ್ಷಿತ ಮಟ್ಟದಲ್ಲಿ ಗುಣವಟ್ಟದ ಸೇವೆ ಒದಗಿಸುವಲ್ಲಿ ಸಫಲವಾಗಿಲ್ಲ. ಗ್ರಾಹಕರ ನಿರೀಕ್ಷೆಯಂತೆ ಸೇವೆ ಒದಗಿಸಲು ಸಮರ್ಥವಾಗುವ ತನಕ ಅವರಿಂದ ಶುಲ್ಕ ಸಂಗ್ರಹಿಸುವುದು ಸರಿಯಾದ ಕ್ರಮವಲ್ಲ,’’ ಎಂದು ಹೇಳಿದ ರಿಲಯನ್ಸ್ ಜಿಯೋ ಇದರ ಯೋಜನಾ ವಿಭಾಗದ ಮುಖ್ಯಸ್ಥ ಅಂಶುಮಾನ್ ಠಾಕುರ್, ಅದೇ ಸಮಯ ಡಿಸೆಂಬರ್ ನಿಂದಾಚೆಗೆ ತನ್ನ ಉಚಿತ ಸೇವೆಗಳನ್ನು ಮುಂದುವರಿಸಿಕೊಂಡು ಹೋಗಲು ಜಿಯೋಗೆ ಟ್ರಾಯ್ ಅನುಮತಿ ಬೇಕಾಗಿಲ್ಲ ಎಂದು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X