Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ನಿರ್ಧಾರ ಅಚಲ : ಎಸ್ .ಎಂ. ಕೃಷ್ಣ

ನನ್ನ ನಿರ್ಧಾರ ಅಚಲ : ಎಸ್ .ಎಂ. ಕೃಷ್ಣ

ವಾರ್ತಾಭಾರತಿವಾರ್ತಾಭಾರತಿ30 Jan 2017 12:42 PM IST
share
ನನ್ನ ನಿರ್ಧಾರ ಅಚಲ  : ಎಸ್ .ಎಂ. ಕೃಷ್ಣ

ಹೊಸದಿಲ್ಲಿ, ಜ.30: " ನನ್ನ ನಿರ್ಧಾರ ಅಚಲ. ಯೋಚನೆ ಮಾಡಿಯೇ ನಿರ್ಧಾರ ಕೈಗೊಂಡಿದ್ದೇನೆ. ರಾಜೀನಾಮೆ  ಹಿಂಪಡೆಯುವ ಪ್ರಶ್ನೆ ಇಲ್ಲ. ನನ್ನ ಹಾಗೂ ಸೋನಿಯಾ ಗಾಂಧಿ ನಡುವೆ  ಅವಿನಾಭವ ಸಂಬಂಧ. ಅವರನ್ನು ಯಾವಾಗ ಬೇಕಾದರೂ ನಾನು ಭೇಟಿಯಾಗಬಹುದು ಹಾಗೂ ಮಾತನಾಡಬಹುದು. ಇದಕ್ಕೆ ಯಾರ ಮಧ್ಯಸ್ಥಿಕೆಯ ಅವಶ್ಯಕತೆ ಇಲ್ಲ "ಎಂದು ಮಾಜಿ ಮುಖ್ಯ ಮಂತ್ರಿ ಎಸ್.ಎಂ. ಕೃಷ್ಣ ಸ್ಪಷ್ಟಪಡಿಸಿದ್ದಾರೆ
"ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಎಸ್.ಎಂ. ಕೃಷ್ಣ  ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್‌ ಪಟೇಲ್‌ ಅವರು ಇಂದು ದೂರವಾಣಿ ಮೂಲಕ ಮನವೊಲಿಕೆಗೆ ಯತ್ನ ನಡೆಸಿದ್ದರೂ, ಅದಕ್ಕೆ ಕೃಷ್ಣ ಸೊಪ್ಪು ಹಾಕಿಲ್ಲ. 
ಅಹ್ಮದ್ ಪಟೇಲ್  ಅವರು ಏನೇ ನಡೆದರೂ ಸರಿಪಡಿಸಿಕೊಳ್ಳೋಣ. ದೇಶದಲ್ಲಿ ಕಾಂಗ್ರೆಸ್‌ ಪಕ್ಷ  ಸಂಕಷ್ಟದಲ್ಲಿದೆ. ಈ ಹಂತದಲ್ಲಿ ನೀವು ಪಕ್ಷ ಬಿಡುವುದು ಸರಿಯಲ್ಲ. ಕಾಂಗ್ರೆಸ್ ಹೈಕಮಾಂಡ್ ನಿಮ್ಮ ಜೊತೆ ಮಾತನಾಡಲು ಬಯಸಿದೆ. ನಾವು ನಿಮ್ಮಲ್ಲಿ ಮಾತನಾಡಲು ಬೆಂಗಳೂರಿಗೆ ಬರುತ್ತೇವೆ ಮೇಡಮ್ ಅವರು ನಿಮ್ಮ ರಾಜೀನಾಮೆ ನಿರ್ಧಾರನ್ನು ಹಿಂಪಡೆಯಲು ಮನವಿ ಮಾಡಿದ್ದಾರೆ" ಎಂದು ಅಹ್ಮದ್ ಪಟೇಲ್ ಹೇಳಿದಾಗ ಕೃಷ್ಣ ಅವರು ತಾನು ರಾಜೀನಾಮೆಯನ್ನು ಹಿಂಪಡೆಯುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ.
" ಸೋನಿಯಾ ಗಾಂಧಿ ದೂರವಾಣಿಯಲ್ಲಿ ಮಾತನಾಡುವುದು ಬೇಡ. ಅವರು ಮಾತನಾಡುವುದಕ್ಕೆ ನನಗೆ ಮುಜುಗರವಾಗುತ್ತದೆ. ನನ್ನ ನಿರ್ಧಾರವನ್ನು ಸೋನಿಯಾ ಮೇಡಮ್‌ಗೆ ತಿಳಿಸಿ "ಎಂದು ಕೃಷ್ಣ ಹೇಳಿದ್ದಾರೆ.

ಕೃಷ್ಣ  ಅವರ ನಡೆ ಕುತೂಹಲ ಕೆರಳಿಸಿದೆ. ತಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ನನ್ನ ಅನುಭವಕ್ಕೆ ಗೌರವ ನೀಡಿಲ್ಲ. ಈ ಕಾರಣದಿಂದಾಗಿ ಕಾಂಗ್ರೆಸ್ ನಿಂದ ಹೊರಹೋಗಿರುವುದಾಗಿ ಹೇಳಿದ್ಧಾರೆ.

ಬಿಜೆಪಿ ಗಾಳ: ಕಾಂಗ್ರೆಸ್ ತೊರೆದಿರುವ ಎಸ್.ಎಂ. ಕೃಷ್ಣ ಅವರನ್ನು  ತನ್ನತ್ತ ಸೆಳೆಯಲು ಬಿಜೆಪಿ ಮುಂದಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕೃಷ್ಣ ಭೇಟಿಗೆ ಅವಕಾಶ ಕೋರಿದ್ದರೂ, ಭೇಟಿಗೆ ಸಮಯ ನಿಗದಿಯಾಗಿಲ್ಲ.  ಕೃಷ್ಣ  ತನ್ನ ಊರು ಮದ್ತೆದೂರಿಗೆ ತೆರಳಿದ್ದಾರೆ. ಐದು ಗಂಟೆ ಮೊದಲು ಬೆಂಗಳೂರಿಗೆ ಅವರು ಬಂದರೆ ತಾನು ಅವರನ್ನು ಭೇಟಿಯಾಗುವುದಾಗಿ  ಯಡಿಯೂರಪ್ಪ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X