Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಅವರು ಗುಜರಾತ್ ನಲ್ಲಿ ಮಾಡಿದಂತೆ ನಾನು...

"ಅವರು ಗುಜರಾತ್ ನಲ್ಲಿ ಮಾಡಿದಂತೆ ನಾನು ಜನರ ರಕ್ತ ಕುಡಿದಿಲ್ಲ "

ಪ್ರಧಾನಿಗೆ ಭಗವಂತ್ ಮಾನ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ9 Feb 2017 11:21 AM IST
share
ಅವರು ಗುಜರಾತ್ ನಲ್ಲಿ ಮಾಡಿದಂತೆ ನಾನು ಜನರ ರಕ್ತ ಕುಡಿದಿಲ್ಲ

ಚಂಡೀಗಢ, ಫೆ.9: ತಮ್ಮ ‘ಕುಡಿಯುವ ಅಭ್ಯಾಸದ’ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮಾನ್ ‘‘ಕನಿಷ್ಠ ಅವರು ಗುಜರಾತ್ ನಲ್ಲಿ ಮಾಡಿದಂತೆ ನಾನು ಜನರ ರಕ್ತ ಕುಡಿದಿಲ್ಲ,’’ ಎಂದು ಬಲವಾಗಿಯೇ ಚಾಟಿ ಬೀಸಿದ್ದಾರೆ.

ತಮ್ಮ ವಿರುದ್ಧ ಮೋದಿ ನೀಡಿದ‘‘ವೈಯಕ್ತಿಕ ಹೇಳಿಕೆಗಳು’’ಪಂಜಾಬ್ ಹಾಗೂ ಗೋವಾದಲ್ಲಿ ಎಎಪಿಗೆ ದೊರೆತಿರುವ ಬೆಂಬಲವು ಸಾಂಪ್ರದಾಯಿಕ ಪಕ್ಷಗಳಲ್ಲಿರುವ ಭಯವನ್ನು ಪ್ರತಿಫಲಿಸುತ್ತದೆ ಎಂದು ಅವರು ಹೇಳಿದರು.

‘‘ನಾನೇನು ಕುಡಿಯಬೇಕೆಂದು ಇನ್ನು ಬಿಜೆಪಿ ನನಗೆ ಹೇಳಿಕೊಡುವುದೇ ? ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸಾರ್ವಜನಿಕವಾಗಿ ಮದ್ಯ ಸೇವಿಸಿದಾಗ ಹಾಗೂ ಈ ಚಿತ್ರಗಳು ಪ್ರಕಟಗೊಂಡಾಗ ಅವರೇಕೆ ಮಾತನಾಡುತ್ತಿಲ್ಲ ? ಅವರು ರಾಜವಂಶದವರೆಂದೇ ?’’ ಎಂದು ಭಗವಂತ್ ಕಟಕಿಯಾಡಿದ್ದಾರೆ.

‘‘ನನಗೆ ಯಾರಿಂದಲೂ ನಿರಪೇಕ್ಷಣಾ ಪತ್ರ ಬೇಕಾಗಿಲ್ಲ. ನಾನು ಕುಡಿಯುತ್ತೇನೆಂದು ಅವರಲ್ಲಿ ಯಾವ ಆಧಾರವಿದೆ ಇದು ನನ್ನ ವೈಯಕ್ತಿಕ ಜೀವನದ ವಿಚಾರ,’’ ಎಂದು ಅವರು ಹೇಳಿದರು.

ಹಿಂದೆ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ನಂತರ ಅವರ ಪುತ್ರ ಸುಖಬೀರ್ ಸಿಂಗ್ ಬಾದಲ್, ನಂತರ ಅವರ ಪತ್ನಿ, ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಹಾಗೂ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್ ನನ್ನನ್ನು ಟೀಕಿಸುತ್ತಿದ್ದರೆ ಇದೀಗ ಪ್ರಧಾನ ಮಂತ್ರಿಯ ಸರದಿ. ಅವರು ಸಾರ್ವಜನಿಕವಾಗಿ ನನ್ನ ಮಾನ ಹಾನಿಗೈಯ್ಯಲು ಯತ್ನಿಸುತ್ತಿದ್ದಾರೆ. ಪಂಜಾಬ್ ಚುನಾವಣೆ ಫಲಿತಾಂಶಗಳಲ್ಲಿನ ಮತಗಳ ಅಂತರ ಜನರು ನನ್ನ ಬಗ್ಗೆ ಏನು ತಿಳಿದುಕೊಂಡಿದ್ದಾರೆಂಬುದನ್ನು ಸ್ಪಷ್ಟ ಪಡಿಸುತ್ತದೆ,’’ ಎಂದು ಅವರು ಹೇಳಿದರು.

‘‘ಮೋದಿಯ ಭಾಷಣ ಸರಪಂಚ ಮಟ್ಟದ್ದಾಗಿತ್ತು. ಅವರು ಪ್ರಜಾಪ್ರಭುತ್ವದ ಮಕ್ಕಾವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆಂದು ಅವರಿಗೆ ಮರೆತು ಹೋಗಿದೆ. ಯಾವುದೋ ಬಾಬಾನ ಸತ್ಸಂಗದಲ್ಲಿದ್ದಂತೆ ನನಗೆ ಅನಿಸಿತು. ಲಕ್ನೌನಲ್ಲಿ ರ್ಯಾಲಿಯೊಂದನ್ನುದ್ದೇಶಿಸಿ ಮಾತನಾಡಿದಂತೆ ಅವರು ನಮ್ಮನ್ನು ಭಾಯಿಯೋ ಔರ್ ಬೆಹನೋ ಎಂದು ಉದ್ದೇಶಿಸಿ ಮಾತನಾಡಿದರು. ಅವರು ಪ್ರಧಾನಿಯೊಬ್ಬರ ಭಾಷಣದ ಮಟ್ಟವನ್ನು ಕೆಳಕ್ಕೆ ತಳ್ಳಿದ್ದಾರೆ,’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X