Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯು ವಿವಾದ : 'ಜನ್ ಸ್ವಾಭಿಮಾನ್...

ಜೆಎನ್‌ಯು ವಿವಾದ : 'ಜನ್ ಸ್ವಾಭಿಮಾನ್ ಅಭಿಯಾನ್' ತಯಾರಿ ನಡೆಸುತ್ತಿರುವ ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ17 Feb 2016 12:38 PM IST
share
ಜೆಎನ್‌ಯು ವಿವಾದ : ಜನ್ ಸ್ವಾಭಿಮಾನ್ ಅಭಿಯಾನ್ ತಯಾರಿ ನಡೆಸುತ್ತಿರುವ ಬಿಜೆಪಿ

ನವದೆಹಲಿ : ದೇಶದ ಜನರಲ್ಲಿ 'ರಾಷ್ಟ್ರೀಯತೆಯ ಭಾವನೆಯನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಹಾಗೂ ಪ್ರತ್ಯೇಕತಾವಾದ ಹಾಗೂ ರಾಜಕೀಯ ಷಡ್ಯಂತ್ರವನ್ನು ಸೋಲಿಸಲು ಬಿಜೆಪಿ ಫೆಬ್ರವರಿ 18ರಿಂದ 20ರವರೆಗೆದೇಶದಾದ್ಯಂತ ಜನ್ ಸ್ವಾಭಿಮಾನ್ ಅಭಿಯಾನ್ ಆಯೋಜಿಸಲು ಚಿಂತಿಸುತ್ತಿದೆ. ದೇಶದ್ರೋಹದ ಆರೋಪದ ಮೇಲೆಜೆಎನ್‌ಯುವಿದ್ಯಾರ್ಥಿ ಯೂನಿಂನ್ ನಾಯಕ ಕನ್ಹಯ್ಯ ಕುಮಾರ್ ಬಂಧನದ ನಂತರ ದೇಶದಾದ್ಯಂತ ಭುಗಿಲೆದ್ದ ಆಕ್ರೋಶದ ನಡುವೆ ಹಾಗೂ ಸರಕಾರ ವಾಕ್ ಸ್ವಾತಂತ್ರ್ಯವನ್ನು ದಮನಿಸುತ್ತಿದೆಯೆಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಈ ಅಭಿಯಾನಕ್ಕೆ ಕೈ ಹಾಕಿದೆ.

ಪಕ್ಷದ ಕೇಂದ್ರ ಕಚೇರಿಯಿಂದ ಎಲ್ಲಾ ರಾಜ್ಯ ಘಟಕಗಳಿಗೂ ಪತ್ರಗಳು ರವಾನೆಯಾಗಿದ್ದು ಎಲ್ಲಾ ಘಟಕಗಳೂಈ ಅಭಿಯಾನದಂಗವಾಗಿ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಹೇಳಿದೆ. ''ಅಭಿಯಾನದ ಭಾಗವಾಗಿ ಬೀದಿ ನಾಟಕ, ವಿಚಾರ ಸಂಕಿರಣ, ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯತೆಯ ಭಾವನೆ ಮೂಡಿಸುವಂತಹಗೀತಗಳ ಗಾಯನ, ಸಭೆಗಳನ್ನು ಆಯೋಜಿಸಬಹುದು, ರಾಷ್ಟ್ರೀಯತೆಯ ಭಾವನೆಯನ್ನು ಜಾಗೃತಗೊಳಿಸುವುದು ಇದರ ಮುಖ್ಯ ಉದ್ದೇಶ," ಎಂದು ಪಕ್ಷ ಹೇಳಿಕೊಂಡಿದೆ.


''ಬಿಜೆಪಿ ದೇಶದ ಏಕತೆ, ಸಮಗ್ರತೆ ಹಾಗೂ ಅಭಿವೃದ್ಧಿಗೆ ಬದ್ಧವಾಗಿದೆ. ದೇಶವೆದುರಿಸುತ್ತಿರುವ ಬೆದರಿಕೆಯ ಬಗ್ಗೆ ಜನರಲ್ಲಿ ಅರಿವನ್ನುಂಟು ಮಾಡಬೇಕು,''ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದರು. ಮುಂಬರುವ ಸಂಸತ್ ಬಜೆಟ್ ಅಧಿವೇಶನದಲ್ಲಿ ಜೆಎನ್‌ಯು ಹಗರಣವನ್ನು ವಿಪಕ್ಷಗಳು ಸರಕಾರದ ವಿರುದದ್ಧ ವಾಗ್ದಾಳಿ ನಡೆಸಲು ಉಪಯೋಗಿಸುವ ಎಲ್ಲಾ ಸಂಭವವೂ ಇರುವುದರಿಂದಈ ಅಭಿಯಾನ ಯಶಸ್ವಿಗೊಂಡಿದ್ದೇ ಆದಲ್ಲಿ ವಿಪಕ್ಷಗಳನ್ನು ಎದುರಿಸಲು ಸಹಕಾರಿಯಾಗಬಹುದೆಂಬ ಆಶಾವಾದದಲ್ಲಿದೆ ಸರಕಾರ. ಅದೇ ಸಮಯ ಜೆಎನ್‌ಯು ಹಗರಣದಿಂದಾಗಿಯೇ ಬಿಜೆಪಿ ಎಂಟು ರಾಜ್ಯಗಳ 12 ಅಸೆಂಬ್ಲಿ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಏಳು ಸ್ಥಾನಗಳನ್ನುಪಡೆದಿದೆಯೆಂಬುದನ್ನು ಹಲವು ಬಿಜೆಪಿ ನಾಯಕರು ಅಲ್ಲಗಳೆಯುವುದಿಲ್ಲ. ಜೆಎನ್‌ಯು ಘಟನೆ ಫೆಬ್ರವರಿ 9ರಂದು ನಡೆದಿದ್ದರೆ, ಚುನಾವಣೆಯುಚುನಾವಣೆ ಫೆಬ್ರವರಿ 13ರಂದು ಬಿಜೆಪಿ ಹಾಗೂ ವಿಪಕ್ಷಗಳ ವ್ಯಾಗ್ಯುದ್ಧದ ನಡುವೆಯೇ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X