ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಶಿರ್ವ : ಮಾನಸಿಕ ಖಿನ್ನತೆಯಿಂದ ಎ.30ರಂದು ಮನೆಯೊಳಗಡೆ ಮೈಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಗಂಭೀರವಾಗಿ ಗಾಯ ಗೊಂಡಿದ್ದ ಕುಂಜಾರುಗಿರಿ ಗಿರಿನಗರ ಅರಸೀಕಟ್ಟೆಯ ನಟರಾಜ (೬೨) ಎಂಬ ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೇ 1ರಂದು ಬೆಳಗ್ಗೆ ಮೃತಪಟ್ಟರು.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story