ಬೈಂದೂರು: ಮಂಗಳೂರಿನಿಂದ ಮುಂಬಯಿಗೆ ತೆರಳುತಿದ್ದ ಮತ್ಸ್ಯಗಂಧ ರೈಲು ಡಿಕ್ಕಿ ಹೊಡೆದು ಅಪರಿಚಿತ ಗಂಡಸು ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರು ಎಂಬಲ್ಲಿ ಅಪರಾಹ್ನ ೩:೨೦ರ ಸುಮಾರಿಗೆ ನಡೆದಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಮಂಗಳೂರಿನಿಂದ ಮುಂಬಯಿಗೆ ತೆರಳುತಿದ್ದ ಮತ್ಸ್ಯಗಂಧ ರೈಲು ಡಿಕ್ಕಿ ಹೊಡೆದು ಅಪರಿಚಿತ ಗಂಡಸು ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರು ಎಂಬಲ್ಲಿ ಅಪರಾಹ್ನ ೩:೨೦ರ ಸುಮಾರಿಗೆ ನಡೆದಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.