ಉಡುಪಿ ಎಡಿಸಿಯಿಂದ ವಿಶಿಷ್ಟ ರೀತಿಯಲ್ಲಿ ಹರ್ಘರ್ ತಿರಂಗಾ ಆಚರಣೆ
ಉಡುಪಿ, ಆ.13: ಉಡುಪಿಯ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಮ್ಮ ಮನೆಯಲ್ಲಿ ಕಪ್ಪೆಚಿಪ್ಪುಗಳ ಮೂಲಕ ಭಾರತ ಭೂಪಟವನ್ನು ರಚಿಸಿ, ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಇವರು ಸ್ಥಳೀಯವಾಗಿ ಸಿಗುವ ನೈಸರ್ಗಿಕ ವಸ್ತುಗಳನ್ನು ಬಳಸಿ, ಅತ್ಯಂತ ವಿಶಿಷ್ಟ, ಆಕರ್ಷಕ ಮತ್ತು ಎಲ್ಲರಿಗೂ ಮಾದರಿಯಾಗುವಂತೆ ಹರ್ಘರ್ ತಿರಂಗಾ ಕಾರ್ಯಕ್ರಮವನ್ನು ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ.
Next Story