ಉಡುಪಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ
ಉಡುಪಿ, ಆ.15: ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಕ್ಷ ನಾಯಕರಾದ ವಾಸುದೇವ ರಾವ್, ಜಯಕುಮಾರ್ ಪರ್ಕಳ, ಜಯರಾಮ ಆಚಾರ್ಯ, ಗಂಗಾಧರ ಬಿರ್ತಿ, ಶಾಲಿನಿ ಬಿ.ಶೆಟ್ಟಿ ಕೆಂಚನೂರು, ಮನ್ಸೂರ್ ಇಬ್ರಾಹಿಂ, ಸಂಕಪ್ಪ ಎ., ಚಂದ್ರಹಾಸ್ ಎರ್ಮಾಳು, ಉಮೇಶ್ ಕರ್ಕೇರ, ಸಂಜಯ್ ಕುಮಾರ್, ಇಕ್ಬಾಲ್ ಅತ್ರಾಡಿ, ಭರತ್ ಕುಮಾರ್ ಶೆಟ್ಟಿ, ಬಾಲಕೃಷ್ಣ ಆಚಾರ್ಯ, ಹುಸೇನ್ ಹೈಕಾಡಿ, ಎಂ.ಎ.ಬಾವು ಮೂಳೂರು, ಬಿ.ಕೆ.ಮೊಹಮ್ಮದ್, ರಾಮರಾವ್, ರಝಾಕ್ ಉಚ್ಚಿಲ, ರಂಗ ಎನ್.ಕೋಟ್ಯಾನ್, ಸರ್ಫಾಜ್ ಮಲ್ಲಾರು, ಹರೀಶ್ ಶೆಟ್ಟಿ, ರಶೀದ್ ಸರಕಾರಿ ಗುಡ್ಡೆ, ಸನಾ, ಪದ್ಮನಾಭ ಕೋಟ್ಯಾನ್, ಸನವರ್ ಕಲೀಮ್, ಪೈಸೆಲ್ ಅಲೆವೂರು ಉಪಸ್ಥಿತರಿದ್ದರು.
Next Story