ಶಂಕರನಾರಾಯಣ: ವೈಯಕ್ತಿಕ ಕಾರಣದಿಂದ ಮನನೊಂದ ಬೆಳ್ವೆ ಗ್ರಾಮದ ತೋಟದಮನೆ ಅಬ್ಲಿಕಟ್ಟೆ ನಿವಾಸಿ ವಾಸು ಪೂಜಾರಿ ಎಂಬವರ ಮಗಳು ಸೌಮ್ಯ ಪೂಜಾರಿ(27) ಎಂಬವರು ಆ.15ರಂದು ಮಧ್ಯಾಹ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ: ವೈಯಕ್ತಿಕ ಕಾರಣದಿಂದ ಮನನೊಂದ ಬೆಳ್ವೆ ಗ್ರಾಮದ ತೋಟದಮನೆ ಅಬ್ಲಿಕಟ್ಟೆ ನಿವಾಸಿ ವಾಸು ಪೂಜಾರಿ ಎಂಬವರ ಮಗಳು ಸೌಮ್ಯ ಪೂಜಾರಿ(27) ಎಂಬವರು ಆ.15ರಂದು ಮಧ್ಯಾಹ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.