ಕಾರ್ಕಳ, ಸೆ.24: ವೈಯಕ್ತಿಕ ಕಾರಣದಿಂದ ಮನನೊಂದ ನಲ್ಲೂರು ಗ್ರಾಮದ ನೆಲ್ಲಿಕಾರು ಪೇರಲ್ಕೆ ಶಾಲೆಯ ಬಳಿ ನಿವಾಸಿ ಯಶೋದ ಆಚಾರ್ಯ(60) ಎಂಬವರು ಸೆ.23ರಂದು ಮಧ್ಯಾಹ್ನ ಮನೆಯ ಮಲಗುವ ಕೋಣೆಯಲ್ಲಿರುವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.