ಹೆಬ್ರಿ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕಳ್ತೂರು ಗ್ರಾಮದ ಸಂತೆಕಟ್ಟೆ ಜಡ್ಡುಬೈಲು ನಿವಾಸಿ ರವಿ ನಾಯ್ಕ (38) ಎಂಬವರು ನ.19ರ ಸಂಜೆ ಯಿಂದ ನ.27ರ ಸಂಜೆಯ ಮಧ್ಯಾವಧಿಯಲ್ಲಿ ಮನೆ ಸಮೀಪದ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.