Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ ವಿವಿಯಲ್ಲಿ ನಡೆದ ಘಟನೆಗೆ...

ಮಣಿಪಾಲ ವಿವಿಯಲ್ಲಿ ನಡೆದ ಘಟನೆಗೆ ಎಐಡಿಎಸ್‌ಒ ಖಂಡನೆ

29 Nov 2022 2:37 PM IST
share

ಮಂಗಳೂರು, ನ.29: ಮಣಿಪಾಲ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಪೂರ್ವಗ್ರಹ ಪೀಡಿತ ಘಟನೆಯ ಕುರಿತು ಎಐಡಿಎಸ್‌ಒ ವಿಷಾದ ವ್ಯಕ್ತಪಡಿಸುತ್ತದೆ ಎಂದು ಸಂಘಟನೆಯ ದ.ಕ. ಜಿಲ್ಲಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

ಘಟನೆಯ ಕುರಿತು ವಿಚಾರಣೆಗೆ ಆದೇಶ ಹೊರಡಿಸಲಾಗಿದೆ ಮತ್ತು ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. ಒಬ್ಬ ವ್ಯಕ್ತಿಯನ್ನು ಆತನ ಧರ್ಮದ ಸಲುವಾಗಿ ನಿಂದಿಸುವ ಘಟನೆಯು ಒಂದು ವಿಶ್ವವಿದ್ಯಾನಿಲಯ ಅಥವಾ ಕಾಲೇಜಿಗೆ ಮಾತ್ರ ಸೀಮಿತವಾಗಿಲ್ಲ. ರಾಜಕೀಯ ಪಕ್ಷಗಳು ಮತ್ತಿವರ ಸಂಘಟನೆಗಳು ಚುನಾವಣಾ ಲಾಭಕ್ಕಾಗಿ ಧರ್ಮವನ್ನು ರಾಜಕೀಯದಲ್ಲಿ ಮತ್ತು ಶಿಕ್ಷಣದಂತಹ ಸಾಮಾಜಿಕ ವಿಷಯಗಳಲ್ಲಿ ಬೆರೆಸುವ ಪಿತೂರಿ ಹಲವು ವರ್ಷಗಳಿಂದ ಕರಾವಳಿಯಲ್ಲಿ ನಡೆಯುತ್ತಿದೆ. ಸಾಮಾಜಿಕ ನ್ಯಾಯ ರೂಪಿಸುವಲ್ಲಿ ಧರ್ಮಕ್ಕೆ ಯಾವುದೇ ಹಕ್ಕು ಇಲ್ಲ ಎಂದು ವಿವೇಕಾನಂದರು ಹೇಳಿದ್ದರು. ಧರ್ಮವನ್ನು ಶಿಕ್ಷಣದಿಂದ ದೂರವಿಡಬೇಕು ಎಂದು ನೇತಾಜಿ ಪ್ರತಿಪಾದಿಸಿದ್ದರು. ಆದರೆ, ಈ ಮಹಾನ್ ವ್ಯಕ್ತಿಗಳ ಆಶಯಕ್ಕೆ ವ್ಯತಿರಿಕ್ತವಾಗಿ ಆಳುವ ಸರ್ಕಾರಗಳು ಧರ್ಮವನ್ನು ಶಿಕ್ಷಣದಲ್ಲಿ ಬೆರೆಸುತತಿವೆ. ಸಮಾಜದ ಧರ್ಮನಿರಪೇಕ್ಷ ವಾತಾವರಣವನ್ನು ಮತ್ತಷ್ಟು ಹಾಳುಗೆಡವಲು ಎಲ್ಲ ಸರ್ಕಾರಗಳು ಟೊಂಕ ಕಟ್ಟಿ ನಿಂತಿವೆ.

ಧರ್ಮನಿರಪೇಕ್ಷ ಹಾಗೂ ಪ್ರಜಾತಾಂತ್ರಿಕ ಶಿಕ್ಷಣದ ಆಶಯವನ್ನು ಉಳಿಸಲು ರಾಜ್ಯದ ಎಲ್ಲ ವಿದ್ಯಾರ್ಥಿಗಳು, ಉಪನ್ಯಾಸಕರು ಮತುತಿ ಶಿಕ್ಷಣ ಪ್ರೇಮಿ ಜನತೆ ಒಂದಾಗಿ, ಜನರಲ್ಲಿ ಒಡಕು ತರುವ ಪಿತೂರಿಗಳನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಜ್ಜಾಗಬೇಕು ಎಂದು ಎಐಡಿಎಸ್‌ಒದ ದ.ಕ. ಜಿಲ್ಲಾ ಸಂಚಾಲಕ ವಿನಯ ಚಂದ್ರ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

share
Next Story
X