Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಂಗಭೂಮಿ ಅಂತ:ಕರಣ ಅಭಿವ್ಯಕ್ತಿ:...

ರಂಗಭೂಮಿ ಅಂತ:ಕರಣ ಅಭಿವ್ಯಕ್ತಿ: ಪ್ರೊ.ಫಣಿರಾಜ್

20 Feb 2023 9:05 PM IST
share
ರಂಗಭೂಮಿ ಅಂತ:ಕರಣ ಅಭಿವ್ಯಕ್ತಿ: ಪ್ರೊ.ಫಣಿರಾಜ್

ಶಿರ್ವ : ವ್ಯವಸ್ಥೆಯ ವಿರುದ್ಧ ರಾಜಿ ಮಾಡಿಕೊಳ್ಳದೆ ದೃಢವಾಗಿ ನಿಲ್ಲುವ ಇತಿಹಾಸ ಹೊಂದಿರುವ ರಂಗ ಪ್ರಸುತ್ತಿ ಗಳು ಅಂತ:ಕರಣದ ಅಭಿವ್ಯಕ್ತಿಯಾಗಿದೆ ಎಂದು ಚಿಂತಕ ಪ್ರೊ.ಫಣಿರಾಜ್ ಹೇಳಿದ್ದಾರೆ.

ಪಾಂಬೂರು ರಂಗ ಪರಿಚಯ - ಪರಿಚಯ ಬಯಲು ರಂಗಮಂದಿರ ಪ್ರಕೃತಿ  ಯಲ್ಲಿ ಜರಗಿದ ೭ದಿನಗಳ ಕನ್ನಡ, ತುಳು, ಕೊಂಕಣಿ, ಬುಂದೇಲಿ, ಹಿಂದಿ ಭಾಷೆಗಳ ನಾಟಕಗಳ ಪ್ರದರ್ಶನಗಳನ್ನೊಳಗೊಂಡ ರಾಷ್ಟ್ರೀಯ ರಂಗೋತ್ಸವ -೨೦೨೩ ಇದರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ರಂಗಭೂಮಿ ದೇಶೀಯತೆ, ಸಹನಶೀಲತೆಯನ್ನು ಬೆಳೆಸುತ್ತದೆ. ದೇಶೀಯತೆಯ ಸಮಾಗಮ ಇಲ್ಲಿ ಆಗುತ್ತಿದೆ. ನಮ್ಮ ದೇಶಿಯತೆಯನ್ನು ಇತರರಿಗೆ ಪರಿಚಯಿಸು ವುದು, ಹಾಗೂ ಇತರ ದೇಶೀಯತೆಯನ್ನು ನಾವು ಕಲಿಯುತ್ತೇವೆ ಎಂದರು.

ಉಡುಪಿ ಜಿಲ್ಲಾ ಕನ್ನಡ ಮತುತಿ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಮಾನಸಿಕವಾಗಿ ಬದ್ದತೆ ಇರಬೇಕಾದರೆ ಕಲೆ, ಸಂಸ್ಕೃತಿಯ ವಾತಾವರಣ ಇರಬೇಕು. ಸಾಂಸ್ಕೃತಿಕ ಕಾರ್ಯ ಗಳು, ವೈವಿದ್ಯತೆಗಳು ಹೆಚ್ಚಾಗಿ ಇರುವಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗುತತಿದೆ ಎಂದರು.  

ಮಂಗಳೂರು ಸೈಂಟ್ ಎಲೋಸಿಯಸ್ ಕಾಲೇಜಿನ ಪ್ರಾಚಾರ್ಯ ವಂ. ಪ್ರವೀಣ್ ಮಾರ್ಟಿಸ್ ಮಾತನಾಡಿದರು. ಅಧ್ಯಕ್ಷತೆಯನ್ನು ಪರಿಚಯ ಪ್ರತಿಷ್ಠಾನ ಪಾಂಬೂರು ಅಧ್ಯಕ್ಷ ಅನಿಲ್ ಡೇಸಾ  ವಹಿಸಿದ್ದರು.

ಸಂಸ್ಥೆಯ ಆಡಳಿತ ಟ್ರಸ್ಟಿ ಡಾ.ವಿನ್ಸೆಂಟ್ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೋಶಾಧಿಕಾರಿ ಐವನ್ ಪೀಟರ್ ವೊಸ್ಟಾ ದಾನಿಗಳನ್ನು ಪರಿಚಯಿಸಿದರು. ಟ್ರಸ್ಟಿಗಳಾದ ಇಗ್ನೇಷಿಯಸ್ ಡಿಸೋಜ, ಲೂಕಾಸ್ ಡಿಸೋಜ ದಾನಿಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪರಿಚಯ ಬಯಲು ರಂಗಮಂದಿರ ನಿರ್ಮಾಣಕ್ಕೆ ಸ್ಥಳದಾನ ಮಾಡಿದ ಮೇರಿ ನೊರೋನ್ಹಾ ಅವರನ್ನು ಸನ್ಮಾನಿಸಲಾಯಿತು. ರಂಗ ನಿರ್ದೇಶಕ ಮಹಾದೇವ ಹಡಪದ ಅವರನ್ನು ಟ್ರಸ್ಟಿ ಬಿ.ಪುಂಡಲೀಕ ಮರಾಠೆ ಸನ್ಮಾನಿಸಿದರು. ಟ್ರಸ್ಟಿ ಸರಿತಾ ಆಳ್ವ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ್ ನೊರೋನ್ಹಾ ವಂದಿಸಿದರು. ಧಾರವಾಡ ಆಟಮಾಟ ಸಾಂಸ್ಕೃತಿಕ ಪಥ ತಂಡದಿಂದ ‘ಗುಡ್ಡದ ಹಾಡು’ ಕನ್ನಡ ನಾಟಕ ಪ್ರದರ್ಶನ ಗೊಂಡಿತು. 

share
Next Story
X