ಮಲ್ಪೆ : ಬೆನ್ನುನೋವಿನಿಂದ ಬಳಲುತ್ತಿದ್ದ ಕೊಡವೂರು ಲಕ್ಷ್ಮೀ ನಗರದ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ ನಾರಾಯಣ ಶ್ರೀಯಾನ್ (48) ಎಂಬವರು ಮಾ.10ರಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ : ಬೆನ್ನುನೋವಿನಿಂದ ಬಳಲುತ್ತಿದ್ದ ಕೊಡವೂರು ಲಕ್ಷ್ಮೀ ನಗರದ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ ನಾರಾಯಣ ಶ್ರೀಯಾನ್ (48) ಎಂಬವರು ಮಾ.10ರಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.