Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೆಎಂಸಿ ಮಣಿಪಾಲ: ವೈದ್ಯಕೀಯ ತಳಿಶಾಸ್ತ್ರ...

ಕೆಎಂಸಿ ಮಣಿಪಾಲ: ವೈದ್ಯಕೀಯ ತಳಿಶಾಸ್ತ್ರ ವಿಭಾಗ ಉದ್ಘಾಟನೆ

3 Jun 2023 7:19 PM IST
share
ಕೆಎಂಸಿ ಮಣಿಪಾಲ: ವೈದ್ಯಕೀಯ ತಳಿಶಾಸ್ತ್ರ ವಿಭಾಗ ಉದ್ಘಾಟನೆ

ಮಣಿಪಾಲ, ಜೂ.3: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿ ನಲ್ಲಿ ವೈದ್ಯಕೀಯ ತಳಿಶಾಸ್ತ್ರ ವಿಭಾಗ (ಮೆಡಿಕಲ್ ಜೆನೆಟಿಕ್ಸ್) ಹೊಸ ಸೌಲಭ್ಯ ಗಳೊಂದಿಗೆ ಇಂದು ಉದ್ಘಾಟನೆಗೊಂಡಿದೆ.ಇದು ಶಿಕ್ಷಣ, ಸಂಶೋಧನೆ ಮತ್ತು ರೋಗಿಗಳ ಆರೈಕೆಯ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.

ವಿಭಾಗವು ಡಿ.ಎಂ.(ಮೆಡಿಕಲ್ ಜೆನೆಟಿಕ್ಸ್), ಎಂಎಸ್ಸಿ (ಜೆನೆಟಿಕ್ ಕೌನ್ಸೆಲಿಂಗ್) ಮತ್ತು ಡಾಕ್ಟರ್ ಆಫ್ ಫಿಲಾಸಫಿ ಪದವಿಗಳಂತಹ ವಿಶೇಷ ಕಾರ್ಯಕ್ರಮಗಳನ್ನು ನೀಡಲಿದೆ. ಎಂಎಸ್ಸಿ (ಜೆನೆಟಿಕ್ ಕೌನ್ಸೆಲಿಂಗ್) ಪದವಿ ಭಾರತದಲ್ಲಿ ಮೊದಲನೆಯದು ಎಂದು ಕೆಎಂಸಿಯ ಡೀನ್ ಡಾ.ಪದ್ಮರಾಜ್ ಹೆಗ್ಡೆ ತಿಳಿಸಿದ್ದಾರೆ. 

ಮಾಹೆ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ವಿಭಾಗವನ್ನು ಉದ್ಘಾಟಿಸಿ ಮಾತನಾಡಿ, ಇದರ ಸಂಶೋಧನೆ, ಬೋಧನೆ ಹಾಗೂ ಅಭಿವೃದ್ಧಿ ಫಲಿತಾಂಶ ಗಳನ್ನು ಸುಧಾರಿಸಲು ಇಲ್ಲಿನ ಅತ್ಯಾಧುನಿಕ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು.

ಮಾಹೆ ಪ್ರೊವೈಸ್ ಚಾನ್ಸಲರ್ (ಆರೋಗ್ಯ ವಿಜ್ಞಾನ) ಡಾ. ಶರತ್ ಕೆ ರಾವ್ ಅವರು ಹೊಸ ವಿಭಾಗದ ಆರಂಭದ ಬಗ್ಗೆ ಮಾತನಾಡಿದರು. ವೈದ್ಯಕೀಯ ಜೆನೆಟಿಕ್ಸ್ ವಿಭಾಗದ ಮುಖ್ಯಸ್ಥೆ  ಪ್ರೊ. ಡಾ ಅಂಜು ಶುಕ್ಲಾ, ಶೈಕ್ಷಣಿಕ ಶ್ರೇಷ್ಠತೆ ಮತ್ತು ನಾವೀನ್ಯತೆ ಸಾಧನೆಗೆ ಇದು ಸಹಕಾರಿ ಎಂದರು. 

ಕೆಎಂಸಿ ಮಣಿಪಾಲದ ಡೀನ್ ಡಾ.ಪದ್ಮರಾಜ್ ಹೆಗ್ಡೆ ಮಾತನಾಡಿ ವೈದ್ಯಕೀಯ ಜೆನೆಟಿಕ್ಸ್ ವಿಭಾಗದ ಆರಂಭವು ಆರೋಗ್ಯ ಮತ್ತು ಸಂಶೋಧನೆ ಅನ್ವೇಷಣೆಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದರು. 

share
Next Story
X