ಶಿರ್ವ, ಜೂ.4: ಶಿರ್ವ ಗ್ರಾಮದ ಪೆಜತಕಟ್ಟೆ ಎಂಬಲ್ಲಿರುವ ಬಾಡಿಗೆ ಮನೆ ನಿವಾಸಿ ಕೃಷ್ಣ ನಾಯಕ್(48) ಎಂಬವರು ತಲೆನೋವಿಗೆ ಮಾತ್ರೆ ತೆಗೆದುಕೊಂಡು ಬರುವುದಾಗಿ ಹೇಳಿ ಮನೆ ಯಿಂದ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ವ, ಜೂ.4: ಶಿರ್ವ ಗ್ರಾಮದ ಪೆಜತಕಟ್ಟೆ ಎಂಬಲ್ಲಿರುವ ಬಾಡಿಗೆ ಮನೆ ನಿವಾಸಿ ಕೃಷ್ಣ ನಾಯಕ್(48) ಎಂಬವರು ತಲೆನೋವಿಗೆ ಮಾತ್ರೆ ತೆಗೆದುಕೊಂಡು ಬರುವುದಾಗಿ ಹೇಳಿ ಮನೆ ಯಿಂದ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.