Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರ್ನಾಟಕ ಸಮುದಾಯ ಬಾನುಲಿಗಳ ವರ್ಚುವಲ್...

ಕರ್ನಾಟಕ ಸಮುದಾಯ ಬಾನುಲಿಗಳ ವರ್ಚುವಲ್ ಮೀಟ್

7 Jun 2023 7:37 PM IST
share

ಉಡುಪಿ, ಜೂ.6: ಸರಕಾರದ ಗಮನವನ್ನು ಸೆಳೆಯುವ ಉದ್ದೇಶದಿಂದ ಕರ್ನಾಟಕ ರಾಜ್ಯದಲ್ಲಿ ಕಾರ್ಯಾಚರಿಸು ತ್ತಿರುವ ಸಮುದಾಯ ಬಾನುಲಿ ಕೇಂದ್ರಗಳ ಮುಖ್ಯಸ್ಥರು ಜೂ.2ರಂದು ನಡೆದ ಆನ್‌ಲೈನ್ ಮೀಟ್‌ನಲ್ಲಿ ಭಾಗವಹಿಸಿ ಕರ್ನಾಟಕ ಸಮುದಾಯ ಬಾನುಲಿಗಳ ಅಭಿವೃದ್ಧಿ, ಮುಂದಿನ ಯೋಜನೆಗಳ ಕುರಿತಾಗಿ ಚರ್ಚಿಸಿ ಸುದೀರ್ಘ ಸಭೆಯನ್ನು ನಡೆಸಿದರು.

ಸಮುದಾಯ ಬಾನುಲಿ ಕೇಂದ್ರಗಳು ಸಮುದಾಯದ ಅಭಿವೃದ್ಧಿಗಾಗಿ ತಮ್ಮದೇ ಆದ ಕೊಡುಗೆಗಳನ್ನು ನೀಡುತ್ತಿವೆ. ಕರ್ನಾಟಕದಲ್ಲಿ ಸುಮಾರು 24 ಸಮುದಾಯ ಬಾನುಲಿ ಕೇಂದ್ರಗಳು ಕಾರ್ಯಾಚರಿಸುತ್ತಿವೆ. ಶಿಕ್ಷಣ ಸಂಸ್ಥೆಗಳಿಂದ, ಸರಕಾರೇತರ ಸಂಸ್ಥೆಗಳಿಂದ, ಕೃಷಿ ವಿಶ್ವ ವಿದ್ಯಾನಿಲಯಗಳಿಂದ ನಡೆಸಲ್ಪಡುತ್ತಿರುವ ಈ ಸಮುದಾಯ ಬಾನುಲಿ ವ್ಯವಸ್ಥೆ ಸುಸ್ಥಿರ ಅಭಿವೃದ್ಧಿಗಾಗಿ ಶ್ರಮಿಸುತ್ತಿವೆ. ಮಾತ್ರವಲ್ಲದೆ ಇತರ ಸಮೂಹ ಮಾಧ್ಯಮಗಳಂತೆ ಸರಕಾರದ ವಿವಿಧ ಇಲಾಖೆಗಳ ಪ್ರಾಯೋಜಕತ್ವದ ಕಾರ್ಯಕ್ರಮಗಳನ್ನು ಪಡೆಯುವಲ್ಲಿ ವಿಫಲ ವಾಗಿವೆ ಎಂದು ಮುಖ್ಯಸ್ಥರು ತಿಳಿಸಿದರು.

ಕೊರೊನಾ ಕಾಲಘಟ್ಟದ ನಂತರ ರಾಜ್ಯದ ಎಲ್ಲಾ ಸಮುದಾಯ ಬಾನುಲಿಗಳ ಒಗ್ಗೂಡುವಿಕೆಯಲ್ಲಿ ನಡೆಸಿದ ಮೊದಲ ವರ್ಚುವಲ್ ಮೀಟ್ ಇದಾಗಿತ್ತು. ಸಂಘಟಿತರಾಗುವ ದೃಷ್ಟಿಯಿಂದ ಈ ಸಭೆಯಲ್ಲಿ ಸಮುದಾಯ ಬಾನುಲಿಗಳ ರಾಜ್ಯಮಟ್ಟದ ಸಂಘದ ಸ್ಥಾಪನೆ ಕುರಿತಾಗಿಯೂ ಚರ್ಚಿಸಲಾಯಿತು ಮತ್ತು ಮುಂದಿನ ಮುಖಾಮುಖಿಯಾಗಿ ನಡೆಸುವ ಸಭೆಯಲ್ಲಿ ಈ ಕುರಿತು ಕಾರ್ಯ ಪ್ರವೃತ್ತರಾಗಲು ನಿರ್ಣಯಿಸಲಾಯಿತು.

ಈ ವರ್ಚುವಲ್ ಮೀಟ್‌ನ್ನು ರೇಡಿಯೋ ಮಣಿಪಾಲ ಸಮುದಾಯ ಬಾನುಲಿ ಕೇಂದ್ರದ ಡಾ.ರಶ್ಮಿ ಅಮ್ಮೆಂಬಳ ಆಯೋಜಿಸಿದ್ದರು. ಬಾಗಲಕೋಟೆಯ ಬಿ.ಇ.ಸಿ ಧ್ವನಿಯ ಭರತ್ ಬಡಿಗೇರ್ ಸಹಕರಿಸಿದರು.

ಶಿವಶಂಕರ್, ಶಮಂತ ಡಿ.ಎಸ್., ಶಿವಾಜಿ ಗಣೇಶನ್, ಡಾ.ಶಿವರಾಜ್ ಶಾಸ್ತ್ರಿ, ಶಿವಕುಮಾರ್, ನಿಂಗರಾಜು ಅಭಿಷೇಕ್, ವಿಶ್ವನಾಥ್, ವರುಣ್ ಕಂಜರ್ಪಣೆ, ರವೀಂದ್ರ ಕವಟೇಕರ್, ವಿ.ಕೆ.ಕಡಬ, ಮಂಜುನಾಥ್, ಸುರೇಖಾ ಸಂಕನ ಗೌಡರ್, ಗುರುಪ್ರಸಾದ್, ಪಾಂಡುರಂಗ ವಿಠ್ಠಲ್, ಕಿರಣ್ ಚೌಗ್ಲಾ, ಸಾಯಿಬಾಬು, ರಮ್ಯ, ತೆಜಸ್ವಿನಿ, ಸುಲೋಚನ, ಲಲಿತ ಅಸೂತಿ, ದೇವೇಂದ್ರ, ಡಾ.ಶಿವಲಿಂಗಯ್ಯ, ಜನಾರ್ದನ್, ಅನಂತ್ ಮೊದಲಾದವರು ಉಪಸ್ಥಿತರಿದ್ದರು.

share
Next Story
X