Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. Bagalkote | ಬನಹಟ್ಟಿ ಪಟ್ಟಣದಲ್ಲಿ...

Bagalkote | ಬನಹಟ್ಟಿ ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಒತ್ತಾಯ: ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ, ಧರಣಿ

ವಾರ್ತಾಭಾರತಿವಾರ್ತಾಭಾರತಿ31 Aug 2026 4:00 PM IST
share
Bagalkote | ಬನಹಟ್ಟಿ ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಒತ್ತಾಯ: ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ, ಧರಣಿ

ಬಾಗಲಕೋಟೆ: ಬನಹಟ್ಟಿ ಪಟ್ಟಣದಲ್ಲೇ ಪ್ರಜಾಸೌಧ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಪ್ರಜಾಸೌಧ ಹೋರಾಟ ಸಮಿತಿಯ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಬಾಗಲಕೋಟೆ ಜಿಲ್ಲಾಡಳಿತ ಭವನಕ್ಕೆ ಸೋಮವಾರ ಮುತ್ತಿಗೆ ಹಾಕಿ ಧರಣಿ ನಡೆಸಿದರು.

ಬನಹಟ್ಟಿ ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಒತ್ತಾಯಿಸಿ ಮೂರು ದಿನಗಳ ಹಿಂದೆ ಬನಹಟ್ಟಿಯಿಂದ ಬಾಗಲಕೋಟೆ ಜಿಲ್ಲಾಡಳಿತ ಭವನಕ್ಕೆ ಪಾದಯಾತ್ರೆ ಹಮ್ಮಕೊಳ್ಳಲಾಗಿತ್ತು. ಸೋಮವಾರ ಬಾಗಲಕೋಟೆ ನಗರಕ್ಕೆ ಪಾದಯಾತ್ರೆ ತಲುಪಿದ್ದು, ನೂರಾರು ಮಂದಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ, ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಪ್ರಜಾಸೌಧ ಹೋರಾಟ ಸಮಿತಿಯ ಅಧ್ಯಕ್ಷ ಶಂಕರ್ ಸೋರಗಾಂವಿ, ಜಿಲ್ಲೆಯ ಬನಹಟ್ಟಿಯಲ್ಲೇ ಪ್ರಜಾ ಸೌಧ ನಿರ್ಮಾಣ ಮಾಡುವುದಕ್ಕೆ ಎಲ್ಲಾ ಅನುಕೂಲಕರ ವಾತಾವರಣವಿದ್ದು, ಸರಕಾರ ಅಲ್ಲಿಯೇ ಪ್ರಜಾಸೌಧ ನಿರ್ಮಾಣ ಮಾಡದೇ ಹೋದಲ್ಲಿ ಮುಂದಿನ ದಿನಮಾನಗಳಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯ ಸರಕಾರವು ರಬಕವಿ ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಿಸಲು ಮುಂದಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಧರಣಿನಿರತರು, ಬನಹಟ್ಟಿ ತಾಲೂಕು ಕೇಂದ್ರವಾಗಿದ್ದು, ಬನಹಟ್ಟಿ ಪಟ್ಟಣದಲ್ಲಿಯೇ ಪ್ರಜಾಸೌಧ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ವೇಳೆ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸಂಗಪ್ಪ, ಧರಣಿನಿರತರ ಬೇಡಿಕೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

Tags

BagalkoteSiege
share
ವಾರ್ತಾಭಾರತಿ
ವಾರ್ತಾಭಾರತಿ
Next Story
X