Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಧರ್ಮಸ್ಥಳ ಪ್ರಕರಣ|ಎನ್‍ಐಎ ತನಿಖೆಗೆ...

ಧರ್ಮಸ್ಥಳ ಪ್ರಕರಣ|ಎನ್‍ಐಎ ತನಿಖೆಗೆ ಬೊಮ್ಮಾಯಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Aug 2025 10:35 PM IST
share
ಧರ್ಮಸ್ಥಳ ಪ್ರಕರಣ|ಎನ್‍ಐಎ ತನಿಖೆಗೆ ಬೊಮ್ಮಾಯಿ ಆಗ್ರಹ

ಬೆಂಗಳೂರು, ಆ. 23: ಧರ್ಮಸ್ಥಳ ಪ್ರಕರಣದಲ್ಲಿ ಮುಸುಕುದಾರಿ ಹೇಳಿರುವ ವ್ಯಕ್ತಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು. ಇಲ್ಲದಿದ್ದರೆ ರಾಜ್ಯ ಸರಕಾರ ಷಡ್ಯಂತ್ರದ ಭಾಗ ಎಂದು ಜನರು ತೀರ್ಮಾನಿಸುವ ಸಾಧ್ಯತೆ ಇದೆ. ಇದನ್ನು ತಪ್ಪಿಸಲು ತನಿಖೆಯನ್ನು ಎನ್‍ಐಎಗೆ ವಹಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಶನಿವಾರ ಈ ಕುರಿತು ಎಕ್ಸ್ ಪೋಸ್ಟ್ ಹಾಕಿರುವ ಅವರು, ಧರ್ಮಸ್ಥಳದ ವಿಚಾರದಲ್ಲಿ ಎಸ್‍ಐಟಿ ಮೊದಲು ಮಾಡಬೇಕಿರುವ ಕೆಲಸವನ್ನು ಕೊನೆಯಲ್ಲಿ ಮಾಡುತ್ತಿದೆ. ದೂರುದಾರನ ಅರ್ಹತೆ, ದೂರಿನ ಅರ್ಹತೆ ಸಾಕ್ಷ್ಯಾಧಾರಗಳು ಇವುಗಳನ್ನು ಖಾತ್ರಿ ಪಡಿಸದೆ ಎಸ್‍ಐಟಿ ರಚನೆ ಮಾಡಿದ್ದು ಮತ್ತು ಅವರು ಅಗೆಯಲು ಪ್ರಾರಂಭಿಸಿರುವುದು ಕತ್ತಲಲ್ಲಿ ಕಾರ್ಯ ಆರಂಭ ಮಾಡಿದಂತಾಗಿದೆ ಎಂದು ಟೀಕಿಸಿದ್ದಾರೆ

ಎಸ್‍ಐಟಿ ರಚನೆ ಉದ್ದೇಶ ಧರ್ಮಸ್ಥಳವನ್ನು ಅಪಖ್ಯಾತಿಗೊಳಿಸುವ, ಅಪನಂಬಿಕೆ ಮೂಡಿಸುವ ಹಾಗೂ ಅಪಮಾನ ಮಾಡುವ ಒತ್ತಾಯ ಇದ್ದಿದ್ದು ಸ್ಪಷ್ಟ. ಇಂತಹ ವಿಚಾರಧಾರೆಗೆ ರಾಜ್ಯ ಸರಕಾರರದಲ್ಲಿ ಪುಷ್ಠಿ ಸಿಗುತ್ತದೆ ಎಂದು ವಿಶ್ವಾಸ ಇಟ್ಟು ಒತ್ತಡ ಹಾಕಿದ್ದಾರೆ. ಅದಕ್ಕೆ ಪೂರಕವಾಗಿ ಸರಕಾರ ಎಸ್‍ಐಟಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ಎಸ್‍ಐಟಿಯಲ್ಲಿರುವ ದಕ್ಷ ಪೊಲಿಸ್ ಅಧಿಕಾರಿಗಳಿಗೆ ಮುಕ್ತವಾದ ಸ್ವತಂತ್ರ ಕೊಟ್ಟಿರಲಿಲ್ಲ ಎನ್ನುವುದು ತನಿಖೆ ನಡೆದಿರುವ ರೀತಿಯಲ್ಲಿ ಬಹಳ ಸ್ಪಷ್ಟವಾಗುತ್ತದೆ. ಮಾಧ್ಯಮಗಳು ಪ್ರತಿಹಂತದಲ್ಲಿ ಎಲ್ಲ ಉತ್ಖನನದ ಮಾಹಿತಿ ನೀಡಿದಾಗ ಸರಕಾರದ ನೈತಿಕ ಸ್ಥೈರ್ಯಕರಗಿ ಹೋಗಿ ಜನಾಕ್ರೋಶವನ್ನು ಎದುರಿಸಬೆಕಾಗುತ್ತದೆ ಎಂದು ತನಿಖೆಯ ದಾರಿಯನ್ನು ಬದಲಾವಣೆ ಮಾಡಿ ಇದೀಗ ನಿಜವಾದ ತನಿಖೆ ಪ್ರಾರಂಭ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X