Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನ್ಯಾಯಾಲಯದ ನಿರ್ದೇಶನಗಳನ್ನು ತಪ್ಪಾಗಿ...

ನ್ಯಾಯಾಲಯದ ನಿರ್ದೇಶನಗಳನ್ನು ತಪ್ಪಾಗಿ ನಿರೂಪಣೆ ಮಾಡುತ್ತಿರುವ ಬಿಜೆಪಿ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ19 Oct 2025 6:57 PM IST
share
ನ್ಯಾಯಾಲಯದ ನಿರ್ದೇಶನಗಳನ್ನು ತಪ್ಪಾಗಿ ನಿರೂಪಣೆ ಮಾಡುತ್ತಿರುವ ಬಿಜೆಪಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ನಿರೀಕ್ಷೆಯಂತೆ, ರಾಜ್ಯ ಬಿಜೆಪಿ ನ್ಯಾಯಾಲಯದ ನಿರ್ದೇಶನಗಳನ್ನು ತಪ್ಪಾಗಿ ನಿರೂಪಣೆ ಮಾಡಲು ಪ್ರಯತ್ನಿಸುತ್ತಿದೆ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸುಳ್ಳು ಮಾಹಿತಿಯನ್ನು ಹರಡಲಾಗುತ್ತಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರವಿವಾರ ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಚಿತ್ತಾಪುರದಲ್ಲಿ ಇಂದು ಆರೆಸ್ಸೆಸ್ ಮೆರವಣಿಗೆ ಯಾವಾಗ ಹಾಗೂ ಎಲ್ಲಿ ನಡೆಯುತ್ತಿದೆ ಎಂಬುದನ್ನು ಬಿಜೆಪಿ ನಾಯಕರು ತಿಳಿಸಬಹುದೇ? ಎಂದು ಪ್ರಶ್ನಿಸಿದ್ದಾರೆ.

ಸತ್ಯ ಸರಳವಾಗಿದೆ: ಚಿತ್ತಾಪುರದಲ್ಲಿ ನಿಗದಿಯಾಗಿರುವ ಆರೆಸ್ಸೆಸ್ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿಲ್ಲ. ಹೈಕೋರ್ಟ್ ಅರ್ಜಿದಾರರಿಗೆ (ಆರೆಸ್ಸೆಸ್) ನ.2 ತಾರೀಖನ್ನು ತಮ್ಮ ಪಥಸಂಚಲನದ ದಿನವಾಗಿಸಿ ಹೊಸ ಅರ್ಜಿಯನ್ನು ಸಲ್ಲಿಸಲು ನಿರ್ದೇಶಿಸಿದ್ದು, ಆ ಅರ್ಜಿಯ ಕುರಿತು ತನ್ನ ನಿರ್ಧಾರವನ್ನ ಸರಕಾರ ಕೋರ್ಟ್ ಗೆ ಅ.24ರಂದು ತಿಳಿಸಲು ನಿರ್ದೇಶಿಸಿದೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಸುವ್ಯವಸ್ಥೆಯನ್ನು ಸಂರಕ್ಷಿಸುವ, ರಾಜ್ಯದ ಕಾನೂನು ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ಪ್ರಾಥಮಿಕ ಕರ್ತವ್ಯ, ಅಂತಿಮವಾಗಿ ಅಧಿಕಾರ ಹೊಂದಿರುವ ರಾಜ್ಯ ಸರಕಾರದ ಕರ್ತವ್ಯ. ನಾಗರಿಕರು ಅಥವಾ ಸಂಘಟನೆಯಿಂದ ಮಾಡಿದ ವಿನಂತಿಯನ್ನು ಮಂಜೂರು ಮಾಡಲು ಅಥವಾ ನಿಯಂತ್ರಿಸಲು ಸಮಂಜಸವಾದ ನಿರ್ಧಾರವನ್ನು ಅಧಿಕಾರಿಗಳು ತೆಗೆದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪರಿಸ್ಥಿತಿಯ ವಾಸ್ತವತೆಯನ್ನು ಅರಿತು ಮತ್ತು ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗಾಗಿ ಸೂಕ್ತ ತೀರ್ಮಾನವನ್ನು ತಲುಪುವುದು ಉತ್ತಮ. ಆದುದರಿಂದ, ನ್ಯಾಯಾಲಯದ ನಿರ್ದೇಶನದಂತೆ ಅನುಮತಿ ಕೋರಿ ದಯವಿಟ್ಟು ನಿಮ್ಮ ಅರ್ಜಿಯನ್ನು ಮತ್ತೊಮ್ಮೆ ಸಲ್ಲಿಸಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

As expected, @BJP4Karnataka continues to misread court directions and peddle misinformation led by LoP @RAshokaBJP and President @BYVijayendra.

Can BJP Leaders clarify when and where the RSS march is happening in Chittapur today?

The truth is simple: the RSS event scheduled in…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 19, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X