Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಖಾಲಿ ಹುದ್ದೆಗಳನ್ನು ಭರ್ತಿ...

ಬೆಂಗಳೂರು | ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ‘ಸಹಿ ಸಂಗ್ರಹ ಅಭಿಯಾನ’

ವಾರ್ತಾಭಾರತಿವಾರ್ತಾಭಾರತಿ8 Nov 2025 11:42 PM IST
share
ಬೆಂಗಳೂರು | ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ‘ಸಹಿ ಸಂಗ್ರಹ ಅಭಿಯಾನ’

ಬೆಂಗಳೂರು : ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ನೇಮಕಾತಿಯಲ್ಲಿನ ಭ್ರಷ್ಟಾಚಾರ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ, ಎಐಡಿವೈಒ ವತಿಯಿಂದ ದೇಶದಾದ್ಯಂತ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನಕ್ಕೆ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಎಐಡಿವೈಒ ಉಪಾಧ್ಯಕ್ಷ ಕೃಷ್ಣ, ಕೇಂದ್ರ ಸರಕಾರದಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ ಇವೆ. ರಾಜ್ಯ ಸರಕಾರದಲ್ಲಿ 2.85 ಲಕ್ಷ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಭರ್ತಿ ಮಾಡುವ ಬದಲು ಕೇಂದ್ರ, ರಾಜ್ಯ ಸರಕಾರಗಳು ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಯುವಜನರನ್ನು ಅತಂತ್ರ ಸ್ಥಿತಿಗೆ ತಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೇಮಕಾತಿಗಳಲ್ಲಿ ಭ್ರಷ್ಟಾಚಾರ ನಿರಂತರವಾಗಿ ನಡೆಯುತ್ತಲೇ ಇವೆ. ಅದಕ್ಕಾಗಿ ನಿರುದ್ಯೋಗಿ ಯುವಜನರು ದೇಶ ವ್ಯಾಪಿ ಬೃಹತ್ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಹಿರಿಯ ಸಾಹಿತಿ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ್ಪ ಅವರಿಂದ ಸಹಿ ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಜಯಣ್ಣ, ಜಿಲ್ಲಾ ಉಪಾಧ್ಯಕ್ಷ ಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ಕಲಾವತಿ ಮತ್ತಿತರರು ಹಾಜರಿದ್ದರು.

ಪ್ರಮುಖ ಹಕ್ಕೊತ್ತಾಯಗಳು: ಕೇಂದ್ರ ಮತ್ತು ರಾಜ್ಯ ಸರಕಾರಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಮತ್ತು ಹೊಸ ಉದ್ಯೋಗಗಳನ್ನು ಸೃಷ್ಟಿಸಬೇಕು. ಎಲ್ಲಾ ನೇಮಕಾತಿಗಳ ವಯೋಮಿತಿಯಲ್ಲಿ ಕನಿಷ್ಠ 5 ವರ್ಷಗಳ ಸಡಿಲಿಕೆ ನೀಡಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಎಲ್ಲಾ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು. ಕೆಪಿಎಸ್‍ಸಿಯಲ್ಲಿನ ಅಕ್ರಮ ತಡೆಗಟ್ಟಲು ರಾಜ್ಯ ಸರಕಾರ ಹೋಟಾ ಸಮಿತಿ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು. ಗುತ್ತಿಗೆ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಮತ್ತು ಎಲ್ಲ ಹುದ್ದೆಗಳಿಗೂ ಖಾಯಂ ನೇಮಕಾತಿ ಮಾಡಬೇಕು. ದೇಶಾದ್ಯಂತ ಗಿಗ್ ಕಾರ್ಮಿಕರನ್ನು ಕಾರ್ಮಿಕರೆಂದು ಪರಿಗಣಿಸಿ ಮತ್ತು ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಯನ್ನು ಖಚಿತಪಡಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X