Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಳಮಂಗಲ | ಸಲಿಂಗ ಕಾಮಕ್ಕೆ ಅಡ್ಡಿಯಾದ...

ಕೆಳಮಂಗಲ | ಸಲಿಂಗ ಕಾಮಕ್ಕೆ ಅಡ್ಡಿಯಾದ ಮಗುವನ್ನು ಕೊಂದ ತಾಯಿ

ವಾರ್ತಾಭಾರತಿವಾರ್ತಾಭಾರತಿ9 Nov 2025 12:26 AM IST
share
ಕೆಳಮಂಗಲ | ಸಲಿಂಗ ಕಾಮಕ್ಕೆ ಅಡ್ಡಿಯಾದ ಮಗುವನ್ನು ಕೊಂದ ತಾಯಿ

ಆನೇಕಲ್/ ಕೆಳಮಂಗಲ : ಇಬ್ಬರು ಯುವತಿಯರು ತಮ್ಮ ಸಲಿಂಗ ಕಾಮಕ್ಕೆ ಅಡ್ಡಿಯಾದೀತೆಂದು ಮಗುವನ್ನು ಕೊಂದು ಹಾಕಿರುವ ಘಟನೆ ಗಡಿ ತಾಲೂಕು ಕೆಳಮಂಗಲದಲ್ಲಿ ನಡೆದಿರುವುದು ವರದಿಯಾಗಿದೆ. ಈ ಕೃತ್ಯವು ಆರೋಪಿಗಳಿಬ್ಬರ ನಡುವೆ ನಡೆದ ಮೊಬೈಲ್ ಚಾಟ್ ಮೂಲಕ ಬೆಳಕಿಗೆ ಬಂದಿದೆ.

ಚಿನ್ನಟ್ಟಿ ನಿವಾಸಿಗಳಾದ ಭಾರತಿ (26) ಮತ್ತು ಸುಮಿತ್ರಾ (22) ಇಬ್ಬರೂ ಪರಸ್ಪರ ಸಂಬಂಧ ಹೊಂದಿದ್ದರು. ಭಾರತಿಗೆ ಸುರೇಶ್ ಎಂಬವರೊಂದಿಗೆ ವಿವಾಹವಾಗಿದ್ದು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗುವಿತ್ತು. ಭಾರತಿ ತನ್ನ ದೇಹದ ಮೇಲೆ ಸುಮಿ ಎಂದು ಹಚ್ಚೆಯನ್ನೂ ಹಾಕಿಸಿಕೊಂಡಿದ್ದಳು.

ಕೊನೆಯ ಮಗು ಧ್ರುವಗೆ ಐದು ತಿಂಗಳಾಗಿದ್ದಾಗ ಸುಮಿತ್ರಾ ಈ ಬಗ್ಗೆ ಭಾರತಿ ಜೊತೆ ಜಗಳವಾಡಿದ್ದಳು. ತನ್ನಿಂದ ಮಗುವಿಗಾಗಿ ದೂರಾಗುತ್ತಿದ್ದೀಯಾ ಎಂದು ದೂರಿದ್ದಳು. ಈ ಮಗುವೇ ನಮ್ಮಿಬ್ಬರನ್ನು ದೂರ ಮಾಡುತ್ತಿದೆ ಎಂದು ಜೋಡಿಗಳು ಮಗುವನ್ನು ಹತ್ಯೆಗೈಯಲು ನಿರ್ಧರಿಸಿದ್ದರು. ಬಳಿಕ ಮಗುವನ್ನು ಭಾರತಿ ಉಸಿರುಗಟ್ಟಿಸಿ ಕೊಲೆಗೈದು, ಹಾಲು ಕುಡಿಯುವಾಗ ನೆತ್ತಿಗೇರಿ ಸಾವನ್ನಪಿದೆ ಎಂದು ಕಥೆ ಕಟ್ಟಿದ್ದಳು. ಬಳಿಕ ಮಗುವಿನ ಅಂತ್ಯಸಂಸ್ಕಾರ ನೆರವೇರಿತ್ತು.

ಇದೇ ವೇಳೆ ಭಾರತಿಯ ಪತಿ ಸುರೇಶ್ ಆಕಸ್ಮಿಕವಾಗಿ ಭಾರತಿಯ ಮೊಬೈಲ್ ಮೆಸೇಜ್ ಗಳನ್ನು ಪರಿಶೀಲಿಸಿದಾಗ ಕೊಲೆಯ ಸಂಚು ಬಯಲಿಗೆ ಬಂದಿತ್ತು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೊಡುವುದಾಗಿ ಸುರೇಶ್ ಬೆದರಿಸಿದಾಗ ಭಾರತಿ ತಾನೇ ಮಗುವನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಳು. ಸುರೇಶ್ ನಂತರ ಎಲ್ಲ ವೀಡಿಯೊ, ಪೋಟೋ, ಮೆಸೇಜ್ ಸಾಕ್ಷ್ಯಗಳನ್ನು ಪೊಲೀಸರಿಗೆ ನೀಡಿದ್ದು, ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಕೆಳಮಂಗಲ ತಹಶೀಲ್ದಾರ್ ಗಂಗೈ ಅವರ ಸಮ್ಮುಖದಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X