Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರೊ.ಬರಗೂರು ರಾಮಚಂದ್ರಪ್ಪ...

ಪ್ರೊ.ಬರಗೂರು ರಾಮಚಂದ್ರಪ್ಪ ಸಿದ್ಧಾಂತಗಳಲ್ಲಿ ರಾಜಿ ಮಾಡಿಕೊಂಡವರಲ್ಲ: ಸಲೀಂ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ14 Nov 2025 11:30 PM IST
share
ಪ್ರೊ.ಬರಗೂರು ರಾಮಚಂದ್ರಪ್ಪ ಸಿದ್ಧಾಂತಗಳಲ್ಲಿ ರಾಜಿ ಮಾಡಿಕೊಂಡವರಲ್ಲ: ಸಲೀಂ ಅಹ್ಮದ್
‘ನಾಡೋಜ ಬರಗೂರು ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ

ಬೆಂಗಳೂರು : ‘ಹಿರಿಯ ಸಾಹಿತಿ, ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಎಂದರೆ ಬರೀ ವ್ಯಕ್ತಿ ಅಲ್ಲ,. ಒಂದು ವಿಚಾರಧಾರೆ. ಜೀವನದಲ್ಲಿ ಅವರು ನಂಬಿದ ಸಿದ್ಧಾಂತದಲ್ಲಿ ಯಾವತ್ತೂ ರಾಜಿ ಮಾಡಿಕೊಂಡವರಲ್ಲ’ ಎಂದು ವಿಧಾನ ಪರಿಷತ್‍ನ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಸರಕಾರಿ ಕಲಾ ಕಾಲೇಜಿನಲ್ಲಿ ನಾಡೋಜ ಬರಗೂರು ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ‘ನಾಡೋಜ ಬರಗೂರು ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಇದ್ದಾಗ ವಿಧಾನ ಪರಿಷತ್ ಸದಸ್ಯ ಆಗಬೇಕೆಂದು ಕೇಳಲಾಗಿತ್ತು. ಆದರೆ, ಬರಗೂರು ರಾಮಚದ್ರಪ್ಪ ಅವರು ಒಪ್ಪಲಿಲ್ಲ ಎಂದರು.

ನಾನು ವಿದ್ಯಾರ್ಥಿ ನಾಯಕನಾಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಹೋರಾಟಗಳನ್ನು ಹೇಗೆ ರೂಪಿಸಬೇಕು, ಹೇಗೆ ಭಾಷಣ ಮಾಡಬೇಕು. ಯಾವ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು ಎನ್ನುವ ಕುರಿತು ಪ್ರೊ.ಬರಗೂರು ರಾಮಚಂದ್ರಪ್ಪ ಅವರಿಂದ ಅನೇಕ ಸಲಹೆಯನ್ನು ಪಡೆಯುತ್ತಿದ್ದೆ ಎಂದು ಅವರು ಹೇಳಿದರು.

ಬರಗೂರು ರಾಮಚಂದ್ರಪ್ಪ ಅವರು ಯಾವತ್ತೂ ಅಧಿಕಾರದ ಹಿಂದೆ ಬಿದ್ದವರಲ್ಲ. ಸರಕಾರ ಕೂಡ ಅವರಿಂದ ಅನೇಕ ಸಲಹೆಗಳನ್ನು ಪಡೆದಿದೆ ಎಂದು ಅವರು ಅಭಿಪ್ರಾಯಪಟ್ಟರು.

ನಿವೃತ್ತ ಐಎಎಸ್ ಅಧಿಕಾರಿ ಐ.ಎಂ.ವಿಠಲಮೂರ್ತಿ ಮಾತನಾಡಿ, ಕನ್ನಡ ಸಂಸ್ಕೃತಿ ಇಲಾಖೆ ಈಗ ತುಂಬಾ ಬೆಳೆದಿದೆ. ಅನೇಕ ರಂಗಾಯಣ, ಪ್ರಾಧಿಕಾರ, ಪ್ರತಿಷ್ಠಾನಗಳು ರಚನೆಯಾಗಿವೆ. ಸರಕಾರದ ಪ್ರತಿಷ್ಠಾನಗಳ ಗುರಿ ಏನು? ಗುರಿ ತಲುಪಲು ಕೆಲಸ ಮಾಡುತ್ತಿವೆಯಾ? ಎಂದು ಯೋಚಿಸಿದರೇ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ತಿಳಿಸಿದರು.

ಎಲ್ಲ ಪ್ರಾಧಿಕಾರಗಳು ಈ ಸಂದರ್ಭಕ್ಕೆ ಬೇಕಾ? ಬೇಡ್ವಾ ಎನ್ನುವುದನ್ನು ವಿಶ್ಲೇಷಣೆ ಮಾಡಿ, ಬಿಡುಗಡೆ ಮಾಡುವುದು ಉತ್ತಮ. ಕನ್ನಡ ಸಂಸ್ಕೃತಿ ಇಲಾಖೆಯವರಿಗೆ ಪ್ರಾಧಿಕಾರಗಳ ಹೆಸರುಗಳನ್ನು ನೆನಪಿಟ್ಟುಕೊಳ್ಳುವುದೇ ಕಷ್ಟವಾಗಿದೆ. ಅಷ್ಟೊಂದು ಪ್ರಾಧಿಕಾರಗಳಿವೆ ಎಂದು ಹೇಳಿದರು.

ಇದೇ ವೇಳೆ ಹಿರಿಯ ಸಾಹಿತಿ ಬಿ.ಟಿ.ಲಲಿತಾ ನಾಯಕ್ ಹಾಗೂ ಚಲನಚಿತ್ರ ನಿರ್ದೇಶಕ ಶಿವರುದ್ರಯ್ಯ ಅವರಿಗೆ ನಾಡೋಜ ಬರಗೂರು ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ, ನಾಡೋಜ ಬರಗೂರು ಪ್ರತಿಷ್ಠಾನದ ಅಧ್ಯಕ್ಷ ರಾಜಪ್ಪ ದಳವಾಯಿ, ಉಪಾಧ್ಯಕ್ಷ ಮೈತ್ರಿ ಬರಗೂರು, ಪ್ರದಾನ ಕಾರ್ಯದರ್ಶಿ ಸುಂದರ ರಾಜ್ ಅರಸ್, ಕಾರ್ಯದರ್ಶಿ ಡಾ.ಎ.ವಿ.ಲಕ್ಷ್ಮೀನಾರಾಯಣ, ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಂದ್ರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X