Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ತಂತ್ರಾಂಶದಲ್ಲಿ ವಿನಾಯಿತಿ ದುರುಪಯೋಗ...

ತಂತ್ರಾಂಶದಲ್ಲಿ ವಿನಾಯಿತಿ ದುರುಪಯೋಗ ಮಾಡಿಕೊಂಡು ಕ್ರಯಪತ್ರಗಳ ನೋಂದಣಿ ಮಾಡಿದ ಐವರು ಅಧಿಕಾರಿಗಳು ಅಮಾನತು

ವಾರ್ತಾಭಾರತಿವಾರ್ತಾಭಾರತಿ4 Jan 2026 8:35 PM IST
share
ತಂತ್ರಾಂಶದಲ್ಲಿ ವಿನಾಯಿತಿ ದುರುಪಯೋಗ ಮಾಡಿಕೊಂಡು ಕ್ರಯಪತ್ರಗಳ ನೋಂದಣಿ ಮಾಡಿದ ಐವರು ಅಧಿಕಾರಿಗಳು ಅಮಾನತು

ಬೆಂಗಳೂರು : ಕಾವೇರಿ 2.0 ತಂತ್ರಾಂಶದ ಕಾರ್ಯ ವಿಧಾನದಲ್ಲಿ ವಿನಾಯಿತಿ ಆಯ್ಕೆಯನ್ನು ದುರುಪಯೋಗ ಮಾಡಿಕೊಂಡು, ಕ್ರಯಪತ್ರಗಳನ್ನು ನೋಂದಣಿ ಮಾಡಿದ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ರವಿವಾರದಂದು ನೋಂದಣಿ ಮತ್ತುಯ ಮುದ್ರಾಂಕ ಇಲಾಖೆಯ ಐಜಿಆರ್ ಪ್ರಕಟನೆ ಹೊರಡಿಸಿದ್ದು, ಕಾವೇರಿ 2.0 ತಂತ್ರಾಂಶದಲ್ಲಿ ವಿನಾಯಿತಿ ಆಯ್ಕೆಯನ್ನು ದುರುಪಯೋಗಪಡಿಸಿಕೊಂಡು ಹಲವಾರು ಕ್ರಯಪತ್ರಗಳನ್ನು ಸರ್ಜಾಪುರ ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಲಾಗಿದೆ. ಈ ಎಲ್ಲ ಪ್ರಕರಣಗಳ ಕುರಿತು ಸಮಗ್ರ ತನಿಖೆಯನ್ನು ಆರಂಭಿಸಲಾಗಿದೆ. ಹಾಗೆಯೇ ಕಚೇರಿಯ ಉಪನೋಂದಣಾಧಿಕಾರಿ ರವಿಸಂಕನಗೌಡ ಅವರನ್ನು ತಕ್ಷಣದಿಂದ ಅಮಾನತುಗೊಳಿಸಲಾಗಿದೆ ಎಂದಿದ್ದಾರೆ.

ಬಾಣಸವಾಡಿ, ವರ್ತೂರು ಮತ್ತು ಹಲಸೂರು ಉಪನೋಂದಣಿ ಕಚೇರಿಗಳಲ್ಲಿ ಹಲವಾರು ಕ್ರಯಪತ್ರಗಳನ್ನು ಇ-ಸ್ವತ್ತು ತಂತ್ರಾಂಶದಿಂದ ಇ-ಖಾತಾ ಮಾಹಿತಿಯನ್ನು ಕಡ್ಡಾಯವಾಗಿ ಇಂಪೋರ್ಟ್ ಮಾಡ ಬೇಕಾಗಿದ್ದರೂ, ಇದನ್ನು ಉಲ್ಲಂಘನೆ ಮಾಡಿ, ಇ-ಸ್ವತ್ತು ತಂತ್ರಾಂಶದಲ್ಲಿ ಮಾಹಿತಿ ಲಭ್ಯವಿಲ್ಲದಿದ್ದರೂ, ಕಾನೂನು ಬಾಹಿರವಾಗಿ ನೋಂದಾಯಿಸಲಾಗಿದೆ.

ಈ ಕ್ರಯಪತ್ರಗಳನ್ನು ನೋಂದಣಿ ಮಾಡಿರುವ ಒಟ್ಟು ಐದು ಉಪನೋಂದಣಾಧಿಕಾರಿಗಳ ಪೈಕಿ ಒಬ್ಬರು ನಿವೃತ್ತರಾಗಿದ್ದು, ಉಳಿದ ನಾಲ್ಕು ಉಪನೋಂದಣಾಧಿಕಾರಿಗಳಾದ ಎನ್. ಸತೀಶ್ ಕುಮಾರ್, ಶ್ರೀಧರ್, ಗಿರೀಶ್ ಚಂದ್ರ ಮತ್ತು ಆರ್.ಪ್ರಭಾವತಿ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X