Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರೈಲ್ವೆ ಜಾಲತಾಣಗಳಲ್ಲಿ ಕನ್ನಡಕ್ಕೂ ಸ್ಥಾನ...

ರೈಲ್ವೆ ಜಾಲತಾಣಗಳಲ್ಲಿ ಕನ್ನಡಕ್ಕೂ ಸ್ಥಾನ ನೀಡಿ : ಡಾ.ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ8 Aug 2026 7:45 PM IST
share
ರೈಲ್ವೆ ಜಾಲತಾಣಗಳಲ್ಲಿ ಕನ್ನಡಕ್ಕೂ ಸ್ಥಾನ ನೀಡಿ : ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ರೈಲ್ವೆ ಸಚಿವಾಲಯವು ದೇಶದ ವಿವಿಧ ರೈಲ್ವೆ ವಲಯಗಳ ಜಾಲತಾಣಗಳನ್ನು ಇಂಗ್ಲಿಷ್‌ ಜೊತೆಯಲ್ಲಿ ಹಿಂದಿಯಲ್ಲಿಯೂ ಆರಂಭಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಕನ್ನಡ ಸೇರಿ ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಗಳಿಗೂ ಸಮಾನ ಆದ್ಯತೆ ನೀಡಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.

ಶನಿವಾರ ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿರುವ ಅವರು, ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಬಹುಭಾಷಿಕ ಪರಂಪರೆಗೆ ಅನುಗುಣವಾಗಿ ರಾಜ್ಯಗಳ ಅಧಿಕೃತ ಭಾಷೆಗಳಿಗೂ ರೈಲ್ವೆ ಜಾಲತಾಣಗಳಲ್ಲಿ ಅವಕಾಶ ಕಲ್ಪಿಸಬೇಕು ಎಂದಿದ್ದಾರೆ.

ಕರ್ನಾಟಕದಂತಹ ಕನ್ನಡ ಭಾಷಿಕ ರಾಜ್ಯಗಳಲ್ಲಿ ರೈಲ್ವೆ ಸೇವೆಗಳನ್ನು ಬಳಸುವ ಲಕ್ಷಾಂತರ ಪ್ರಯಾಣಿಕರ ಅನುಕೂಲಕ್ಕಾಗಿ ಕನ್ನಡದಲ್ಲಿಯೂ ಜಾಲತಾಣ ಸೇವೆಗಳನ್ನು ಒದಗಿಸುವುದು ಅಗತ್ಯವಾಗಿದೆ. ಇದರಿಂದ ಸಾರ್ವಜನಿಕರಿಗೆ ಮಾಹಿತಿ ಸುಲಭವಾಗಿ ದೊರೆಯುವುದಲ್ಲದೇ, ಇದು ಆಡಳಿತದಲ್ಲಿ ಭಾಷಾ ಸಮಾನತೆಯನ್ನು ಸಾಧಿಸಲು ಉತ್ತೇಜಿಸಲಿದೆ ಎಂದಿದ್ದಾರೆ.

ಭಾರತದ ಭಾಷಾ ವೈವಿಧ್ಯತೆ ಮತ್ತು ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ಗೌರವಿಸುವ ನಿಟ್ಟಿನಲ್ಲಿ ಹಿಂದಿ ಹಾಗೂ ಇಂಗ್ಲಿಷ್‌ ಜೊತೆಗೆ ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಗಳಲ್ಲಿಯೂ ರೈಲ್ವೆ ಜಾಲತಾಣಗಳನ್ನು ಅಭಿವೃದ್ಧಿಪಡಿಸಿ ಎಂದು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X